ಕೋವಿಡ್ ಸೋಂಕಿತ ಮೃತ ವ್ಯಕ್ತಿಯಿಂದ ವೈದ್ಯಕೀಯ ಪರೀಕ್ಷಕನಿಗೂ ಸೋಂಕು


Team Udayavani, Apr 15, 2020, 9:32 PM IST

ಕೋವಿಡ್ ಸೋಂಕಿತ ಮೃತ ವ್ಯಕ್ತಿಯಿಂದ ವೈದ್ಯಕೀಯ ಪರೀಕ್ಷಕನಿಗೂ ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಥಾಯ್ಲೆಂಡ್ ನ‌ ವೈದ್ಯಕೀಯ ಪರೀಕ್ಷಕರೊಬ್ಬರು ಸಾವಿಗೀಡಾಗಲು, ಅವರು ಕೋವಿಡ್ 19 ವೈರಸ್ ಸೋಂಕಿನಿಂದ ಮೃತಪಟ್ಟ ರೋಗಿಯೊಬ್ಬರ ದೇಹದಲ್ಲಿದ್ದ ವೈರಸ್‌ ಸಂಪರ್ಕಕ್ಕೆ ಬಂದಿದ್ದೇ ಕಾರಣ ಎಂದು ವಿಜ್ಞಾನಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಬ್ಯಾಂಕಾಕ್‌ನ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ವೈದ್ಯಕೀಯ ಪರೀಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು, ಇಂತಹ ಪ್ರಕರಣ ಜಗತ್ತಿನ ಬೇರೆಲ್ಲೂ ವರದಿಯಾಗಿಲ್ಲ ಎಂದು “ಡೈಲಿ ಮೈಲ್‌’ ವರದಿ ಮಾಡಿದೆ.

ಹೀಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬಂದಿ, ಸೋಂಕಿನಿಂದ ರಕ್ಷಣೆ ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ 19 ವೈರಸ್ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಸಂಸ್ಕಾರಕ್ಕೆ ಕೊಂಡೊಯ್ಯುವಾಗ ಅಥವಾ ವಿಲೇವಾರಿ ಮಾಡುವಾಗ ಸಂಬಂಧಿಸಿದ ಕೆಲಸಗಾರರು ಅತ್ಯಂತ ಎಚ್ಚರಿಕೆಯಿಂದ ಇರಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಈ ಹಿಂದೆಯೇ ಎಚ್ಚರಿಕೆ ನೀಡಿತ್ತು.

ನಿಲ್ಲದ ಲಕ್ಷಣ ರಹಿತ ಕೇಸುಗಳು
ಬೀಜಿಂಗ್‌: ಚೀನದಲ್ಲಿ ವಿದೇಶಗಳಿಂದ ಬಂದವರಲ್ಲಿನ ಕೋವಿಡ್ 19 ವೈರಸ್ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಆರಂಭದಲ್ಲಿ ಸೋಂಕು ಇದೆ ಎಂದು ಪ್ರಕಟವಾಗಿರುವ ವುಹಾನ್‌ನಲ್ಲಿಯೇ ಸೋಮವಾರ 89 ಲಕ್ಷಣ ರಹಿತ (asymptomatic) ಪ್ರಕರಣಗಳು ದೃಢಪಟ್ಟಿವೆ. ಇದರ ಜತೆಗೆ ಗ್ವಾಂಗ್ವಾಂಗ್‌ನಲ್ಲಿಯೇ ಮೂರು ಸ್ಥಳೀಯ ಕೇಸುಗಳು ದೃಢಪಟ್ಟಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ, ವಿದೇಶಗಳಿಂದ ಬಂದ ಸೋಂಕಿನ ಪ್ರಕರಣಗಳ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ. ಲಕ್ಷಣ ರಹಿತ ಪ್ರಕರಣಗಳೆಂದರೆ ಕೋವಿಡ್ 19 ವೈರಸ್ ಸೋಂಕು ಎಂದು ದೃಢಪಟ್ಟರೂ ಜ್ವರ, ಕೆಮ್ಮು, ಗಂಟಲು ಕೆರೆತ ಅವರಲ್ಲಿ ಕಂಡುಬರುವುದಿಲ್ಲ. ಸೋಮವಾರಕ್ಕೆ ಮುಕ್ತಾಯವಾದಂತೆ 82,249 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, 3,341 ಮಂದಿ ಅಸುನೀಗಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.