ಕೋವಿಡ್ ಜಾಗೃತಿ ಕಾರ್ಯಕ್ರಮ
Team Udayavani, Apr 16, 2020, 5:21 PM IST
ಸೊರಬ: ತಾಲೂಕು ಕಚೇರಿ ಮುಂಭಾಗದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಸೊರಬ: ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾ ಮಠದ ವತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಕೋವಿಡ್ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಡೆಯ ಜಂಗಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕು ಆಡಳಿತಕ್ಕ ನೀಡಿದ 5 ಸಾವಿರ ರೂ. ಹಾಗೂ ಸೋಪು, ಸ್ಯಾನಿಟೈಸರ್
ಗಳನ್ನು ಜಡೆ ಸಂಸ್ಥಾನ ಮಠದ ಡಾ|ಮಹಾಂತ ಸ್ವಾಮೀಜಿ ಅವರು ತಹಶೀಲ್ದಾರ್ ಪಟ್ಟರಾಜಗೌಡ ಅವರಿಗೆ ನೀಡಿದರು. ದಂತ ವೈದ್ಯ ಡಾ| ಎಚ್.ಇ. ಜ್ಞಾನೇಶ್, ವಕೀಲ ನಾಗಪ್ಪ ಮಾತನಾಡಿದರು. ನಾಗರಾಜ್ ಗುತ್ತಿ, ವಕೀಲ ಇಂಧುದರ್ ಒಡೆಯರ್, ಪ.ಪಂ ಸದಸ್ಯ ಮಧುರಾಯ್ ಜಿ.ಶೇಟ್, ನಟರಾಜ್, ಪುಟ್ಟಯ್ಯ, ಮಹ್ಮದ್ ಶಾಬುಲಾಲ್ ಇತರರಿದ್ದರು. ಕಲಾವಿದ ಶಿವರುದ್ರಪ್ಪ ಜೋಗಿ ಕೊರೊನಾ ಜಾಗೃತಿ ಗೀತೆ ಹಾಡಿದರೆ ಸಾಮಾಜಿಕ ಕಾರ್ಯಕರ್ತ ಎಚ್.ಬಿ. ಶಾಂತವೀರಪ್ಪ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್