ಸಹಕಾರಿ ಒಕ್ಕೂಟದಿಂದ 7.31 ಲಕ್ಷ ರೂ. ದೇಣಿಗ


Team Udayavani, Apr 16, 2020, 6:25 PM IST

16-April-39

ದಾವಣಗೆರೆ: ಸಿಎಂ ಪರಿಹಾರ ನಿಧಿಗೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 7.31 ಲಕ್ಷ ರೂ ದೇಣಿಗೆ.

ದಾವಣಗೆರೆ: ಕೊರೊನಾ ವೈರಸ್‌ನಿಂದ ದೇಶಾದ್ಯಂತ ಲಾಕ್‌ಡೌನ್‌ ಆಗಿ ಆರ್ಥಿಕ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ನೆರವಾಗುವ ದೃಷ್ಠಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 7,31,001
ರೂಪಾಯಿ ಪರಿಹಾರ ನೀಡಲಾಯಿತು.

ಬುಧವಾರ ಒಕ್ಕೂಟದ ಗೌರವ ಅಧ್ಯಕ್ಷರೂ ಆಗಿರುವ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮೂಲಕ ಮೂಲಕ ಸಹಕಾರ ಸಂಘಗಳ ಉಪನಿಬಂಧಕ ಬಿ.ಜಯ ಪ್ರಕಾಶ್‌ಗೆ ಚೆಕ್‌ ಹಸ್ತಾಂತರಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಕಾರ್ಯದರ್ಶಿ ಎನ್‌.ಎಂ.ಜೆ.ಬಿ. ಮುರುಗೇಶ್‌, ಸದಸ್ಯರಾದ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಬಿ.ಸಿ. ಉಮಾಪತಿ, ಎಸ್‌. ಕೆ. ವೀರಣ್ಣ, ದೇವರಮನಿ ಶಿವಕುಮಾರ್‌, ಕಂಚಿಕೇರಿ ಮಹೇಶ್‌, ಮತ್ತಿಹಳ್ಳಿ ವೀರಣ್ಣ, ಕಿರುವಾಡಿ ಸೋಮಶೇಖರ್‌, ಕುರ್ಕಿ ಕುಬೇರಪ್ಪ, ರಮಣ್‌ಲಾಲ್‌, ಜಯಕುಮಾರ್‌, ಓಂಕಾರಪ್ಪ, ಸಿ. ಚಂದ್ರಶೇಖರ್‌, ಆರ್‌.ಜಿ. ಶ್ರೀನಿವಾಸ ಮೂರ್ತಿ, ಡಿ.ವಿ.ಆರಾಧ್ಯಮಠ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮತ್ತಿತರರಿದ್ದರು. ದಾವಣಗೆರೆ ಅರ್ಬನ್‌ ಕೋ- ಆಪ್‌ರೇಟಿವ್‌ ಬ್ಯಾಂಕ್‌-1.70 ಲಕ್ಷ, ಬಾಪೂಜಿ ಬ್ಯಾಂಕ್‌ -1.50 ಲಕ್ಷ, ದಾವಣಗೆರೆ-ಹರಿಹರ ಅರ್ಬನ್‌ ಕೋ ಆಪ್‌ರೇಟಿವ್‌ ಬ್ಯಾಂಕ್‌-1.50 ಲಕ್ಷ, ಶಿವ ಕೋ- ಆಪ್‌ರೇಟಿವ್‌ ಬ್ಯಾಂಕ್‌-1. 10 ಲಕ್ಷ ಕನ್ನಿಕಾ ಪರಮೇಶ್ವರಿ ಕೋ- ಆಪ್‌ರೇಟಿವ್‌ ಬ್ಯಾಂಕ್‌-1. 01 ಲಕ್ಷ ಅಂಭಾಭವಾನಿ ಕೋ-
ಆಪ್‌ರೇಟಿವ್‌ ಬ್ಯಾಂಕ್‌ 25 ಸಾವಿರ, ಸಿಟಿ ಕೋ- ಆಪ್‌ರೇಟಿವ್‌ ಬ್ಯಾಂಕ್‌- 15 ಸಾವಿರ ಮುರುಘರಾಜೇಂದ್ರ ಕೋ- ಆಪ್‌ರೇಟಿವ್‌ ಬ್ಯಾಂಕ್‌-10 ಸಾವಿರ ರೂಪಾಯಿ ದೇಣಿಗೆ ನೀಡಿವೆ.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.