ಮಹಮ್ಮದ್ ರಫಿಯ ನೆಚ್ಚಿನ ‘ಭೀಮ’! ಅನಾಥ ‘ಕರು’ ಇದೀಗ ಬೈಯಪ್ಪನಹಳ್ಳಿ ಪೊಲೀಸರ ಕಣ್ಮಣಿ
Team Udayavani, Apr 17, 2020, 7:54 PM IST
ಮಾರ್ಚ್ 30ರಂದು ಪೊಲೀಸರ ವಾಹನ ತಪಾಸಣೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಿಕ್ಕಿದ ಎರಡ್ಮೂರು ದಿನಗಳ ಗಂಡು ಕರುವನ್ನು ಬೆಂಗಳೂರು ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ಪೊಲೀಸ್ ಇನ್ ಸ್ಪೆಕ್ಟರ್ ಮಹಮ್ಮದ್ ರಫಿ ಮತ್ತು ಅಲ್ಲಿನ ಠಾಣಾ ಸಿಬ್ಬಂದಿಗಳು ‘ಭೀಮ’ ಎಂದು ಹೆಸರಿಟ್ಟು ಮುದ್ದಿನಿಂದ ಸಾಕುತ್ತಿದ್ದಾರೆ. ಲಾಕ್ ಡೌನ್ ಕರ್ತವ್ಯದ ಒತ್ತಡದ ನಡುವೆಯೂ ಮುದ್ದಾದ ಈ ಗಂಡುಕರು ತನ್ನ ಮುದ್ದಿನಾಟಗಳ ಮೂಲಕ ಇಲ್ಲಿನ ಠಾಣಾ ಸಿಬ್ಬಂದಿಗಳಿಗೆ ರಿಲ್ಯಾಕ್ಸ್ ನೀಡುತ್ತಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್