ಮುಂಬೈ: ಕೊಳೆಗೇರಿ ಧಾರಾವಿಯಲ್ಲಿ 100ಕ್ಕೆ ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ

ಏಷ್ಯಾದ ಅತೀ ದೊಡ್ಡ ಕೊಳಗೇರಿಯಾದ ಧಾರಾವಿಯಲ್ಲಿ ಬರೋಬ್ಬರಿ ಎಂಟು ಲಕ್ಷ ಮಂದಿ ಜನಸಂಖ್ಯೆ ಇದೆ.

Team Udayavani, Apr 17, 2020, 8:51 PM IST

ಮುಂಬೈ: ಕೊಳೆಗೇರಿ ಧಾರಾವಿಯಲ್ಲಿ 100ಕ್ಕೆ ತಲುಪಿದ ಕೋವಿಡ್ ಸೋಂಕಿತರ ಸಂಖ್ಯೆ

Representative Image

ಮುಂಬೈ:ವಾಣಿಜ್ಯ ನಗರಿ ಮುಂಬೈಯ ಧಾರಾವಿ ಪ್ರದೇಶದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.ಶುಕ್ರವಾರ 15 ಹೊಸ ಪ್ರಕರಣಗಳು ಧಾರಾವಿಯಲ್ಲಿ ಪತ್ತೆಯಾಗುವ ಮೂಲಕ ಒಟ್ಟು 101 ಜನರಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 10ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.

ಆಸ್ಪತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ 19 ಸೋಂಕಿಗೆ ಸಾವನ್ನಪ್ಪಿರುವುದಾಗಿ ಪಿಟಿಐ ವರದಿ ಮಾಡಿದೆ. ಮಾಟುಂಗಾ ಲೇಬರ್ ಕ್ಯಾಂಪ್ ನಲ್ಲಿ ಮೂರು ಪ್ರಕರಣ, ಸೋಶಿಯಲ್ ನಗರದಲ್ಲಿ ಎರಡು, ಡಾ.ಬಾಳಿಗಾ ನಗರದಲ್ಲಿ ಒಂದು, ಲಕ್ಷ್ಮಿ ಚಾವಲ್ ನಲ್ಲಿ ಒಂದು, ಜನತಾ ಸೊಸೈಟಿ, ಸರ್ವೋದಯ್ ಸೊಸೈಟಿ ಪ್ರದೇಶದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

ಏಷ್ಯಾದ ಅತೀ ದೊಡ್ಡ ಕೊಳಗೇರಿಯಾದ ಧಾರಾವಿಯಲ್ಲಿ ಬರೋಬ್ಬರಿ ಎಂಟು ಲಕ್ಷ ಮಂದಿ ಜನಸಂಖ್ಯೆ ಇದೆ. ಒತ್ತೊತ್ತಾಗಿ ಮನೆಗಳು ಇದ್ದು ಈ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತುಂಬಾ ಸವಾಲಿನ ಕೆಲಸವಾಗಿದೆ ಎಂದು ವರದಿ ವಿವರಿಸಿದೆ.

ಈ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ಕೊಳಗೇರಿ ಧಾರಾವಿ ಪ್ರದೇಶದಲ್ಲಿ ಒಂಬತ್ತು ನಿಯಂತ್ರಿತ ಪ್ರದೇಶಗಳನ್ನು ಗುರುತಿಸಲಾಗಿತ್ತು. ಕೋವಿಡ್ 19 ಹರಡದಂತೆ ತಡೆಗಟ್ಟಲು ಪೊಲೀಸರು ಜನರನ್ನು ನಿಯಂತ್ರಿಸಲು ಪ್ರವೇಶ ದ್ವಾರದಲ್ಲಿ ಬ್ಯಾರಿಕೇಡ್ ಇಟ್ಟಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.