ಅಕ್ರಮ ಸಕ್ರಮಕ್ಕೆ ಎರಡು ತಿಂಗಳಲ್ಲಿ ಕ್ರಮ: ಅಶೋಕ್
Team Udayavani, Apr 18, 2020, 5:24 AM IST
ಬೆಂಗಳೂರು: ನಗರ ಪ್ರದೇಶಗಳಲ್ಲಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡವರ ಮನೆಗಳನ್ನು 2 ತಿಂಗಳಲ್ಲಿ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ
ಶುಕ್ರವಾರ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಮನೆಗಳ ಸಕ್ರಮ ಮಾಡುವ ಕುರಿತು ಸಿಎಂ ಯಡಿಯೂರಪ್ಪ ಸಮ್ಮುಖ ಚರ್ಚೆ ನಡೆಸಲಾಯಿತು. ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿಯ ಕುರಿತೂ ಚರ್ಚಿಸಲಾಗಿದೆ.
ಪ್ರಕರಣಕ್ಕೆ ಸದ್ಯ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಇದೆ. ಸರಕಾರ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ, ಮನೆ ಕಟ್ಟಿದವರನ್ನುಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲುಕ್ರಮ ಕೈಗೊಳ್ಳಲಾಗುವುದು. ಸುಪ್ರೀಂ ಕೋರ್ಟ್ಗೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ