ಕುದರಿ ಸಾಲವಾಡಗಿ: ಕಡಲೆ ಖರೀದಿ ಕೇಂದ್ರ ಉದ್ಘಾಟನೆ
Team Udayavani, Apr 18, 2020, 12:31 PM IST
ಹೂವಿನಹಿಪ್ಪರಗಿ: ಕುದರಿಸಾಲವಾಡಗಿ ಪಿಕೆಪಿಎಸ್ನಲ್ಲಿ ಕಡಲೆ ಖರೀದಿ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು.
ಹೂವಿನಹಿಪ್ಪರಗಿ: ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಪಿಕೆಪಿಎಸ್ ಅಧ್ಯಕ್ಷ ಅನಿಲಗೌಡ ಪಾಟೀಲ ಮಾತನಾಡಿ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಡಲೆ ಮಾರಾಟಕ್ಕೆ ಬರುವ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಹೇಳಿದರು.
ಸಚಿನಗೌಡ ಪಾಟೀಲ, ಆನಂದ ತಾಳಿಕೋಟಿ, ಲಕ್ಷ್ಮಣ ರ್ಯಾರೇರಿ, ಅಬ್ದುಲ್ರಹೇಮಾನ ಗುಡ್ನಾಳ, ಪರಶುರಾಮ ಬಿದರಕುಂದಿ, ಬೀರಪ್ಪ ಉಂಡಿ, ದುರ್ಗಪ್ಪ ವಡ್ಡರ, ತಿಪ್ಪಣ್ಣ ಕರಕುಂಚಗಿ, ಸಂಗಣ್ಣ ಸಜ್ಜನ, ಎಂ.ವಿ. ಅಣ್ಣಪ್ಪನವರ, ಅನಿಲಕುಮಾರ ದೇಸಾಯಿ, ಮಲ್ಲು ಉಪ್ಪಾರ, ವಿಜಯಕುಮಾರ ಬಿರಾದಾರ, ವಿಜಯಕುಮಾರ ದೇಸಾಯಿ, ಭೀಮನಗೌಡ ಪಾಟೀಲ, ಮಹಾಂತೇಶ ಡೋಣೂರ, ಪರಶುರಾಮ ಕಂಬಾರ, ಹನುಮಂತ್ರಾಯ ದೇಸಾಯಿ, ಚಿದಾನಂದ ಜೀರ, ಬಸವರಾಜ ನಾಯ್ಕೋಡಿ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ