ಭಾರತ ಔಷಧ ರಫ್ತು ಮಾಡಿದ್ರೆ, ಪಾಕ್ನಿಂದ ಉಗ್ರವಾದ ರಫ್ತು!
Team Udayavani, Apr 18, 2020, 7:45 PM IST
ನವದೆಹಲಿ: ಜಗತ್ತಿನ ದೇಶಗಳಿಗೆ ಭಾರತ, ಕೋವಿಡ್ ವೈರಸ್ ಗೆ ಔಷಧಗಳನ್ನು ರಫ್ತು ಮಾಡುತ್ತಿದ್ದರೆ, ಇತ್ತ ಪಾಕಿಸ್ತಾನವು ಭಾರತದ ಗಡಿಯಲ್ಲಿ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿದೆ! ಹೀಗೆ ಖಡಕ್ಕಾಗಿ ಆರೋಪಿಸಿದ್ದು, ಭಾರತದ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ.
ಭಾರತ ತನ್ನ ದೇಶದ ಜನರಿಗೆ ಅಲ್ಲದೆ, ವಿಶ್ವದ ಇತರೆ ದೇಶಗಳಿಗೂ ಔಷಧ ನೆರವು ನೀಡುತ್ತಿದೆ. ಕೋವಿಡ್ ವೈರಸ್ ಪಾಕಿಸ್ತಾನವನ್ನೂ ಹಣ್ಣುಗಾಯಿ ನೀರುಗಾಯಿ ಮಾಡಿದೆ.
ಪಾಕ್ ತನ್ನೊಳಗೆ ಇಂಥ ದುಃಸ್ಥಿತಿ ಇಟ್ಟುಕೊಂಡಾಗ್ಯೂ, ಗಡಿಯಲ್ಲಿ ಭಯೋತ್ಪಾದಕರ ಒಳ ನುಸುಳುವಿಕೆಗೆ ಕುಮ್ಮಕ್ಕು ನೀಡುತ್ತಿದೆ. ಕಳೆದ ಕೆಲವು ವಾರಗಳಿಂದ ಪಾಕ್ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಫಿರಂಗಿ ದಾಳಿ, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ಕೂಡ ಇದಕ್ಕೆ ತಕ್ಕ ಉತ್ತರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ