ಆಶಾ ಕಾರ್ಯಕರ್ತೆಯರ ಸೇವಾ ಕಾರ್ಯ ಶ್ಲಾಘನೀಯ
Team Udayavani, Apr 19, 2020, 2:51 PM IST
ಯಾದಗಿರಿ: ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು
ಯಾದಗಿರಿ: ಕೊರೊನಾ ವೈರಸ್ ಹಾವಳಿಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಗುರುಮಠಕಲ್ ಮತಕ್ಷೇತ್ರದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಂತಹ ಕಾರ್ಯಕರ್ತೆಯರ ಪ್ರಾಮಾಣಿಕ ಸೇವೆಯಿಂದ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಅವರನ್ನು ಎಲ್ಲರೂ ಪ್ರೋತ್ಸಾಹಿಸಿ ಆತ್ಮವಿಶ್ವಾಸ ತುಂಬಬೇಕು ಎಂದು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಹಣಮಂತರೆಡ್ಡಿ ಮದ್ನಿ, ಡಾ| ಪ್ರಕಾಶ ರಾಜಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು