ಲೋಭ ಮತ್ತು ಲಾಭ

ಮನುಷ್ಯ ಒಂಟಿಯಾದ ಮರುಕ್ಷಣವೇ ಅವನಿಗೆ ಟೆನ್ಷನ್‌ ಎಂಬುದೂ ಜೊತೆಯಾಗುತ್ತದೆ

Team Udayavani, Apr 20, 2020, 4:01 PM IST

ಲೋಭ ಮತ್ತು ಲಾಭ

ನಾವು ನಮ್ಮ ಸಾಮರ್ಥ್ಯವನ್ನು (ಸೆಲ್ಫ್ ವರ್ಥ್), ಯಶಸ್ಸನ್ನು, ನಮ್ಮ ಆರ್ಥಿಕ ಸ್ಥಿತಿಯನ್ನು ಆಧರಿಸಿ ಅಳೆಯಬಾರದು ಎನ್ನುತ್ತಿದೆ ಸಂಶೋಧನೆ. ಅಂದರೆ, ಸಾಮರ್ಥ್ಯಕ್ಕೂ, ಆರ್ಥಿಕ ಸ್ಥಿತಿಗೂ ಯಾವತ್ತೂ ಥಳುಕು ಹಾಕಬಾರದು ಎನ್ನುವುದು ಇದರ ತಾತ್ಪರ್ಯ. ಏಕೆಂದರೆ, ಯಾವಾಗ ನಾವು ನಮ್ಮ ಯಶಸ್ಸನ್ನು, ನಮ್ಮ ಆರ್ಥಿಕ ಪ್ರಾಬಲ್ಯವನ್ನು ಆಧರಿಸಿ ಲೆಕ್ಕ ಹಾಕುತ್ತೇವೆಯೋ ಆಗ, ನಾವು ಜೀವನದಲ್ಲಿ ಒಂಟಿಯಾಗುತ್ತೇವಂತೆ. ಒಂಟಿ ಆದ ನಂತರದಲ್ಲೇ ನಮಗೆ ಒತ್ತಡವೂ ಜೊತೆಯಾಗುತ್ತದಂತೆ. ಇದು ನಮ್ಮ ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆರ್ಥಿಕ ಸ್ವಾತಂತ್ರ್ಯ ಹೊಂದುವ ರೇಸಿನಲ್ಲಿ, ನಾವು ಹಲವು ಕಾಂಪ್ರೋಮೈಸ್‌ ಮಾಡಿಕೊಳ್ಳಬೇಕಾಗುತ್ತದೆ. ಬೆಲೆ ತೆರಬೇಕಾಗುತ್ತದೆ. ಬದುಕಿನಲ್ಲಿ ಯಾವುದೂ ಸುಮ್ಮನೆಯೇ ಬರುವುದಿಲ್ಲ. ಈ ಕಾಂಪ್ರಮೈಸ್‌ಗಳಲ್ಲಿ ಮುಖ್ಯವಾದುದೆಂದರೆ, ಮನೆಮಂದಿಯೊಂದಿಗೆ, ಸ್ನೇಹಿತರೊಂದಿಗೆ ಕಳೆಯುವ ಸಮಯದಿಂದ ವಂಚಿತರಾಗುವುದು. ಇದರಿಂದಲೇ ಏಕಾಂಗಿತನ ಆವರಿಸಿಕೊಳ್ಳುತ್ತದೆ.

ಯಾವನೇ ಒಬ್ಬ ಮನುಷ್ಯನ ಯಶಸ್ಸಿನ ಹಿಂದೆ ಆತನ ಸಾಮಾಜಿಕ ಜೀವನ ಇರಬೇಕು, ಆಗಲೇ ಆ ಮನುಷ್ಯನ ಜೀವನ ಪರಿಪೂರ್ಣ ಎನ್ನಿಸಿಕೊಳ್ಳುತ್ತದೆ. ಸಾಮಾಜಿಕ ಜೀವನ ಮತ್ತು ವೃತ್ತಿಬದುಕಿಗೂ ಸಂಬಂಧವೇ ಇಲ್ಲ ಎಂದು ಕೆಲವರು ತಿಳಿಯುತ್ತಾರೆ. ಹಣ ಇವತ್ತಿಲ್ಲದಿದ್ದರೆ ನಾಳೆ ಇರುತ್ತೆ. ಅದೇ ರೀತಿ, ಹಣ ಇವತ್ತಿದ್ದರೆ ನಾಳೆ ಇರೋದಿಲ್ಲ ಎಂಬುದೂ ಸತ್ಯವೇ. ಒಂದನ್ನುಒಪ್ಪಿಕೊಂಡು ಇನ್ನೊಂದನ್ನು ತಿರಸ್ಕರಿಸುವುದು ಸಾಧ್ಯವಿಲ್ಲ. ಎರಡೂ ಸತ್ಯವೇ. ಹೀಗಾಗಿ, ಹಣದ ಕುರಿತು ಕಾಳಜಿ ಇರಲಿ, ಲೋಭ ಬೇಡ. ಲೋಭದಿಂದ ಲಾಭವಿಲ್ಲ.

 

ಟಾಪ್ ನ್ಯೂಸ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ

D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.