ಕೆಎಫ್ಡಿ ಕಾಯಿಲೆ ತಡೆಗೆ ವಿಶೇಷ ಸೌಲಭ್ಯ
Team Udayavani, Apr 20, 2020, 6:49 PM IST
ಸಿದ್ದಾಪುರ: ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ತಾಲೂಕು ಅಧಿಕಾರಿಗಳು ಹಾಗೂ ಕೆಎಫ್ಡಿ ಪೀಡಿತ ಪ್ರದೇಶದ ನಾಗರಿಕರೊಂದಿಗೆ ಮುಂಜಾಗೃತಾ ಕ್ರಮಗಳ ಕುರಿತ ಸಭೆ ನಡೆಸಿ ಸರ್ಕಾರದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ತಾಲೂಕಿಗೆ ವಿಶೇಷವಾಗಿ ವೆಂಟಿಲೇಟರ್ ಇರುವ ಆ್ಯಂಬುಲೆನ್ಸ್ ಮಂಜೂರಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಚಿಕಿತ್ಸಾ ಪ್ಯಾಕೇಜ್ನಲ್ಲಿ ಮಂಗನ ಕಾಯಿಲೆ ಚಿಕೆತ್ಸೆ ಸೇರಿಸಲಾಗಿದ್ದು, ಮಂಗನ ಕಾಯಿಲೆ ಸೋಂಕಿತರು, ಸೂಚಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಲ್ಲಿ ಈ ಸೌಲಭ್ಯ ಪಡೆಯಬಹುದಾಗಿದೆ. ತಾಲೂಕಿನ ಮಂಗನಕಾಯಿಲೆ ಇರುವ ಪ್ರದೇಶಗಳಲ್ಲಿನ ಜಾನುವಾರುಗಳಿಗೆ ಉಣುಗಿನ ಲಸಿಕೆ ನೀಡುವ ಬಗ್ಗೆ ಔಷಧ ಖರೀದಿಸಲು 87,000 ರೂ.ಅನುದಾನ ಮತ್ತು ಕಾಯಿಲೆ ಪೀಡಿತ ಪ್ರದೇಶದ ಜಾನುವಾರುಗಳಿಗೆ ಉಣುಗು ಲಸಿಕೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ