ಭೇಟಿ ನೀಡಿದ್ದ ವಿದೇಶಿಗರ ಪತ್ತೆಗೆ ಸರ್ಕಾರದ ಮೊರೆ


Team Udayavani, Apr 21, 2020, 3:19 PM IST

ಭೇಟಿ ನೀಡಿದ್ದ ವಿದೇಶಿಗರ ಪತ್ತೆಗೆ ಸರ್ಕಾರದ ಮೊರೆ

ಮೈಸೂರು: ಜಿಲ್ಲೆಯ ಹಾಟ್‌ಸ್ಪಾಟ್‌ ಎಂದೇ ಕುಖ್ಯಾತಿಯಾಗಿರುವ ನಂಜನಗೂಡು ಜ್ಯುಬಿಲಿಯಂಟ್‌ ಕಾರ್ಖಾನೆಯ ಕೋವಿಡ್-19 ಸೋಂಕಿನ ಮೂಲ ಆಸ್ಟ್ರೀಯ ದೇಶಕ್ಕೆ ತಳುಕು ಹಾಕಿಕೊಂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಫೆಬ್ರವರಿಯಲ್ಲಿ ಆಸ್ಟ್ರೀಯ ದೇಶದ ಮಹಿಳೆ ದೆಹಲಿಯಲ್ಲಿರುವ ಜ್ಯುಬಿಲಿಯಂಟ್‌ನ ಎಂಡಿ ಜೊತೆಗೂಡಿ ನಂಜನಗೂಡು ಕಾರ್ಖಾನೆಗೆ ಭೇಟಿ ನೀಡಿದ್ದರು. ವಾರಗಳ ಕಾಲ ಮೈಸೂರು ಸೇರಿ ಪಕ್ಕದ ಮಡಿಕೇರಿಯ ಪ್ರವಾಸ ಸ್ಥಳಗಳಿಗೆ ತೆರಳಿದ್ದ ಇವರಿಬ್ಬರೂ, ಕಾರ್ಖಾನೆಯ ಓರ್ವ ಸಿಬ್ಬಂದಿಯನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಜ್ಯುಬಿಲಿಯಂಟ್‌ ಕಾರ್ಖಾನೆಯ ಇನ್ವೆಸ್ಟ್‌ ಮೆಂಟ್‌ನಲ್ಲಿ ಒಂದು ಭಾಗವನ್ನು ಆಸ್ಟ್ರೀಯ ದೇಶದ ಪ್ರಜೆಯೂ ಶೇರ್‌ ಹಾಕಿದ್ದು, ಆಗಾಗ ಈ ಕಾರ್ಖಾನೆಗೆ ಭೇಟಿ ನೀಡುವುದು ವಾಡಿಕೆ.
ಅದರಂತೆ ಮಾರ್ಚ್‌ನಲ್ಲಿ ನಡೆದ ಆಡಿಟ್‌ಗೂ ಮುನ್ನ ಕಾರ್ಖಾನೆಯ ಕೆಂದ್ರ ಕಚೇರಿಯಲ್ಲಿರುವ ಜತೆಗೆ ಆಸ್ಟ್ರೀಯದ ಮಹಿಳೆಯೂ ನಂಜನಗೂಡಿಗೆ ಬಂದಿದ್ದರು. ಇವರ
ಸಂಪರ್ಕದಿಂದ ಕಾರ್ಖಾನೆಗೆ ಸೋಂಕು ವ್ಯಾಪಿಸಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಜಿಲ್ಲೆಯ ಸೋಂಕಿತರ ಪಟ್ಟಿಯಲ್ಲಿ ಜ್ಯುಬಿಲಿಯಂಟ್‌ ಕಾರ್ಖಾನೆ ನೌಕರರು ಹಾಗೂ ಕಾರ್ಖಾನೆಗೆ ಸಂಬಂಧಪಟ್ಟವರದ್ದೇ ಹೆಚ್ಚಿದ್ದು, ಈವರೆಗೆ ಕಾರ್ಖಾನೆಗೆ ಸಂಬಂಧಿಸಿದಂತೆ 68
ಮಂದಿಗೆ ಸೋಂಕು ತಗುಲಿದೆ. ಕಾರ್ಖಾನೆ ನೌಕರರಿಗೆ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆಗೆ ಇಂದಿಗೂ ನಿಖರವಾದ ಉತ್ತರ ಸಿಗದಿದ್ದರೂ, ಹೊರದೇಶದಿಂದ ಕಾರ್ಖಾನೆಗೆ ಭೇಟಿ ನೀಡಿದ್ದವರಿಂದ ಸೋಂಕು ಹರಡಿದೆ ಎಂದು ಸರ್ಕಾರ ಹೇಳಿದೆ.

ಜ್ಯುಬಿಲಿಯಂಟ್‌ಗೆ ವೈರಸ್‌ ಹೇಗೆ ತಗುಲಿರಬಹುದು ಎಂಬ ತನಿಖೆಗೆ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಮತ್ತು ಜಿಲ್ಲಾಡಳಿತದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರ ಇಂಬು ನೀಡಿದೆ. ಪತ್ರದಲ್ಲಿ ಕೆಲವು ಮುಖ್ಯವಿಚಾರಗಳನ್ನು ಪ್ರಸ್ತಾಪಿಸಿ ಜರ್ಮನಿ, ಜಪಾನ್‌, ಯುಎಸ್‌ಎ ಹಾಗೂ ಆಸ್ಟ್ರೀಯದಿಂದ ಕೆಲವರು ಕಾರ್ಖಾನೆಗೆ ಬಂದು ಹೋಗಿದ್ದು, ಇವರಿಂದ ಸೋಂಕು ಹರಡಿರಬಹುದಾ ಎಂಬ ಅನುಮಾನವನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ಜಪಾನ್‌, ಜರ್ಮನಿಯತ್ತಲೂ ಚಿತ್ತ:
ಜನವರಿಯಲ್ಲಿ ಜರ್ಮನಿಯವರು ಹಾಗೂ ಫೆಬ್ರವರಿ 18 ರಂದು ಜಪಾನ್‌ ಸೇರಿ ಯುಎಸ್‌ ಎನಿಂದ ಹಲವರು ಬಂದು ಹೋಗಿದ್ದಾರೆ. ಈ ಎಲ್ಲಾ ವಿಚಾರ ಮುಂದಿಟ್ಟುಕೊಂಡು, ಇವರ
ಸಂಪರ್ಕದಿಂದ ಸೋಂಕು ಹರಡಿತೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

9 ವಿದೇಶಿಗರು ಪತ್ತೆ
ಕಾರ್ಖಾನೆಗೆ ಭೇಟಿ ನೀಡಿದ್ದ ವಿದೇಶಿಗರ ಪೈಕಿ 9 ಜನರನ್ನು ವಿದೇಶಾಂಗ ಸಚಿವಾಲಯದ ನೆರವಿನಿಂದ ತನಿಖಾ ತಂಡ ಪತ್ತೆಹಚ್ಚಲಾಗಿದೆ. ಆದರೆ ಅವರನ್ನು ಸಂ‌ರ್ಕಿಸಿ ಅವರಲ್ಲಿ ಕೋವಿಡ್‌ 19 ಸೋಂಕು ಇತ್ತೆ ಎಂಬುದನ್ನು ಪತ್ತೆಹಚ್ಚಲು ಜಿಲ್ಲಾಡಳಿತ ಮತ್ತು ತನಿಖಾ ತಂಡ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊರೆಹೋಗಿದೆ.

ಸತೀಶ್‌ ದೇಪುರ

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.