14 ಗಂಟೆ ಮಲಗಿ ಮಂಜುನಾಥನ ರೆಕಾರ್ಡ್‌ ಬ್ರೇಕ್‌ ಮಾಡಿದ ಜಗ್ಗೇಶ್‌


Team Udayavani, Apr 22, 2020, 10:31 AM IST

14 ಗಂಟೆ ಮಲಗಿ ಮಂಜುನಾಥನ ರೆಕಾರ್ಡ್‌ ಬ್ರೇಕ್‌ ಮಾಡಿದ ಜಗ್ಗೇಶ್

ನೀವು ಜಗ್ಗೇಶ್‌ ಅವರ ಎದ್ದೇಳು ಮಂಜುನಾಥ ಚಿತ್ರ ನೋಡಿರಬಹುದು. ಆ ಸಿನಿಮಾದಲ್ಲಿ ಜಗ್ಗೇಶ್‌ ಬಹುತೇಕ ಸಮಯವನ್ನು ನಿದ್ದೆ ಮಾಡಿಯೇ ಕಳೆಯುತ್ತಾರೆ. ಈಗ ರಿಯಲ್‌ ಲೈಫ್ ಅಲ್ಲಿ ಮಂಜುನಾಥನ ರೆಕಾರ್ಡ್‌ ಅನ್ನು ಅವರೇ ಬ್ರೇಕ್‌ ಮಾಡಿದ್ದಾರೆ. ಅದು ಬರೋಬ್ಬರಿ 14 ಗಂಟೆಗಳ ಕಾಲ ನಿದ್ದೆ ಮಾಡಿ! ಹೀಗೆಂದರೆ ನಿಮಗೆ ಆಶ್ವರ್ಯವಾಗಬಹುದು. ಆದರೂ ಸತ್ಯ.

ಈ ವಿಷಯವನ್ನು ಸ್ವತಃ ಜಗ್ಗೇಶ್‌ ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಮಂಜುನಾಥನ ರೆಕಾರ್ಡ್‌ ಬ್ರೇಕ್‌. 14 ಗಂಟೆ ನಿದ್ರಿಸಿ ಇಂದು ಮುರಿದೆ. ಕಾರಣ ಮಾಡಲು ಕಾಯಕವಿಲ್ಲ. ಅದೇ ಪುಸ್ತಕ, ಅದೇ ನೆಟಿಫ್ಲಿಕ್ಸ್‌, ಅದೇ ಊಟ, ಅದೇ ವ್ಯಾಯಾಮದ ಪುನರಾವರ್ತನೆ ತಪ್ಪಿಸಲು. ನನ್ನ ಬೇಜಾರು ನಾನೇ ಕಳೆಯುವ ತಂತ್ರ. ತಪ್ಪು ಆದರೂ ವಿಧಿಯಿಲ್ಲ. ಸ್ಟೇ ಹೋಮ್‌ ಎಂದು ಟ್ವೀಟ್‌ ಮಾಡಿದ್ದಾರೆ.

ಗುರುಪ್ರಸಾದ್‌ ನಿರ್ದೇಶನದ ಎದ್ದೇಳು ಮಂಜುನಾಥ ಚಿತ್ರ ದೊಡ್ಡ ಹಿಟ್‌ ಆಗಿತ್ತು. ಅದರಲ್ಲೂ ಜಗ್ಗೇಶ್‌ ಅವರ ಮ್ಯಾನರೀಸಂ, ಡೈಲಾಗ್‌ ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿತ್ತು. ಸದ್ಯ ಲಾಕೌಡೌನ್‌ ಸಮಯದಲ್ಲಿ ಆ ಚಿತ್ರದಲ್ಲಿ ಜಗ್ಗೇಶ್‌ ಅವರ ಮಲಗಿರುವ ಭಂಗಿಯನ್ನಿಟ್ಟುಕೊಂಡು ಟ್ರೋಲ್‌ ಮಾಡುತ್ತಿದ್ದಾರೆ. ಈಗ ಸ್ವತಃ ಜಗ್ಗೇಶ್‌ ಅವರೇ ಆ ಸಿನಿಮಾ ಬಗ್ಗೆ ಬರೆದುಕೊಂಡಿದ್ದಾರೆ. ಇನ್ನು, ಲಾಕ್‌ಡೌನ್‌ನಲ್ಲಿ ಜಗ್ಗೇಶ್‌ ಅಭಿಮಾನಿ ಬಳಗ ಹಸಿದವರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದೆ. ಸದ್ಯ ಜಗ್ಗೇಶ್‌ ಹಾಗೂ ಗುರುಪ್ರಸಾದ್‌ ಕಾಂಬಿನೇಶನ್‌ನಲ್ಲಿ ರಂಗನಾಯಕ ಎಂಬ ಸಿನಿಮಾ ಅನೌನ್ಸ್‌ ಆಗಿದೆ. ಈ ಮೂಲಕ ಇಬ್ಬರು ಮತ್ತೆ ಒಂದಾಗುತ್ತಿದ್ದಾರೆ.

ಟಾಪ್ ನ್ಯೂಸ್

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.