ಕ್ರೇಜಿ ಟೈಮ್‌ : ಮನೆಯಲ್ಲೇ ಆಟ-ಪಾಠ


Team Udayavani, Apr 22, 2020, 11:28 AM IST

ಕ್ರೇಜಿ ಟೈಮ್‌ : ಮನೆಯಲ್ಲೇ ಆಟ-ಪಾಠ

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರವಿಚಂದ್ರನ್‌ ಅವರ ಫ್ಯಾಮಿಲಿ ಇದೀಗ ಮನೆಯಲ್ಲೇ ಕಾಲ ಕಳೆಯುತ್ತಿದೆ. ಆದರಲ್ಲೂ ಕೇರಂ ಸೇರಿದಂತೆ ಇತ್ಯಾದಿ ಆಟಗಳ ಜೊತೆಗೆ ಸಿನಿಮಾ ಹಾಗು ಇತರೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಸಮಯ ಕಳೆಯುತ್ತಿದೆ. ಇನ್ನು, ಅವರ ಎರಡನೇ ಪುತ್ರ ವಿಕ್ರಮ್‌ ಅವರು ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇರಬೇಕು. ಸದ್ಯಕ್ಕೆ ಕ್ವಾರಂಟೈನ್‌ನಲ್ಲಿರುವ ಪ್ರತಿಯೊಬ್ಬರೂ ಹುಷಾರಾಗಿರಬೇಕು.

ಕೋವಿಡ್ 19 ವಿರುದ್ಧ ಎಲ್ಲರೂ ಹೋರಾಡಿ, ಅದನ್ನು ಹೋಗಿಸಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯಕ್ಕೆ ಕೋವಿಡ್ 19  ಎಲ್ಲರನ್ನೂ ಒಂದೆಡೆ ಇರುವಂತೆ ಮಾಡಿದೆ. ಅದರಲ್ಲೂ ನನ್ನ ತಂದೆ, ರವಿ ಬೋಪಣ್ಣ ಚಿತ್ರದಲ್ಲಿ ಬಿಝಿ ಇದ್ದರು. ಸಹೋದರು ಮನು ಅವರು ಸಹ ಮುಗಿಲ್‌ ಪೇಟೆ ಚಿತ್ರದಲ್ಲಿ ತೊಡಗಿದ್ದರು. ಇನ್ನು ನಾನು ತ್ರಿವಿಕ್ರಮ ಸಿನಿಮಾದಲ್ಲಿ ನಿರತನಾಗಿದ್ದೆ. ಹೀಗಾಗಿ ಮೂವರು ಪ್ರತಿ ನಿತ್ಯ ಒಟ್ಟಿಗೆ ಸೇರಲು ಆಗುತ್ತಿರಲಿಲ್ಲ. ಈಗ ಲಾಕ್‌ಡೌನ್‌ ಇರುವುದರಿಂದ ಅಪ್ಪ, ಸಹೋದರ ಮತ್ತು ನಾನು ಮೂವರು ಒಟ್ಟಿಗಿದ್ದೇವೆ. ಇದೊಂದು ಫ್ಯಾಮಿಲಿ ಟೈಮ್‌. ಮನೆಯಲ್ಲಿದ್ದು ಎಲ್ಲರೂ ಈಗ ಚಿಕ್ಕಂದಿನಲ್ಲಿ ಆಡಿದ್ದ ಕೇರಂ ಆಟ ಆಡುತ್ತಿದ್ದೇವೆ. ಅಪ್ಪ, ಅಮ್ಮ, ಮನು, ನಾನು ಮತ್ತು ನನ್ನೊಂದಿಗೆ ಅಕ್ಕ, ಭಾವ ಎಲ್ಲರೂ ಮನೇಲಿ ಸೇರಿಕೊಂಡು ಸಮಯ ಕಳೆಯುತ್ತಿದ್ದೇವೆ.

ಅಪ್ಪನ ಜೊತೆ ಹರಟುತ್ತಿದ್ದೇವೆ. ಅಮ್ಮನ ಕೈ ರುಚಿ ಸವಿಯುತ್ತಿದ್ದೇವೆ. ಇನ್ನು, ಕೆಲವು ದಿನಗಳ ಹಿಂದೆ ತ್ರಿವಿಕ್ರಮ ಚಿತ್ರದ ಚಿತ್ರೀಕರಣ ಬ್ಯಾಂಕಾಕ್‌ನಲ್ಲಿ ನಡೆಯುತ್ತಿತ್ತು. ಶೂಟಿಂಗ್‌ ಮುಗಿಸಿ ಬರುವ ಕೊನೆಯ ಎರಡು ದಿನಗಳಲ್ಲಿ ಕೋವಿಡ್ 19  ಹರಡುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ, ಎಲ್ಲರೂ ಸಾಂಗ್‌ ಮುಗಿಸಿಕೊಂಡು ಮರಳಿಬಿಟ್ಟೆವು. ಸದ್ಯ ಯಾರಿಗೂ ಯಾವ ತೊಂದರೆಯೂ ಆಗಿಲ್ಲ. ನಿರ್ದೇಶಕ ಸಹನಾಮೂರ್ತಿ ಅವರು ತ್ರಿವಿಕ್ರಮ ಸಿನಿಮಾವನ್ನು ಚೆನ್ನಾಗಿ ಕಟ್ಟಿಕೊಡುತ್ತಿದ್ದಾರೆ. ನಮಗೆ ಆ ಸಿನಿಮಾ ಮೇಲೆ ಭರವಸೆ ಇದೆ ಎನ್ನುವ ತ್ರಿವಿಕ್ರಮ, ಸದ್ಯಕ್ಕೆ ಕೋವಿಡ್ 19 ವೈರಸ್‌ ವಿರುದ್ಧ ಹೋರಾಡೋಕೆ ಪ್ರತಿಯೊಬ್ಬರೂ ರೆಡಿಯಾಗಬೇಕು. ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೇ ಇದಕ್ಕೆ ಮದ್ದು ಎನ್ನುವ ಮೂಲಕ ತಮ್ಮ ಅಭಿಮಾನಿಗಳಿಗೆ, ತಂದೆ ರವಿಚಂದ್ರನ್‌ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.