ಲಾಕ್ಡೌನ್ : ಆನ್‌ಲೈನ್‌ನಲ್ಲೇ ಮದುವೆಯಾದ್ರು


Team Udayavani, Apr 22, 2020, 12:55 PM IST

ಆನ್‌ಲೈನ್‌ನಲ್ಲೇ ಮದುವೆಯಾದ್ರು

ಧಾರವಾಡ: ಕೋವಿಡ್ 19 ಲಾಕ್‌ಡೌನ್‌ ಇರುವುದರಿಂದ ಇಲ್ಲೊಂದು ಜೋಡಿ ಆನ್‌ಲೈನ್‌ ಮೂಲಕವೇ ಮದುವೆಯಾಗಿ ನವ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ.

ಧಾರವಾಡದ ಆದರ್ಶನಗರದ ಇಮ್ರಾನ್‌ ನದಾಫ್‌ ಜತೆ ಕೊಪ್ಪಳದ ತಾಜಮಾ ಬೇಗಂ ಅವರ ಮದುವೆಯನ್ನು ಏ.19ರಂದು ನೆರವೇರಿಸಲು ನಿಶ್ಚಯಿಸಲಾಗಿತ್ತು. ಮದುವೆಯ ಆಮಂತ್ರಣ ಪತ್ರಿಕೆ ಪ್ರಕಟಿಸಿ ಹಂಚಲಾಗಿತ್ತು. ಆದರೆ ಲಾಕ್‌ಡೌನ್‌ ಕಾರಣದಿಂದ ಮದುವೆ ಮಾಡಿಕೊಳ್ಳಲು ಸಮಸ್ಯೆಯಾಗಿತ್ತು. ಇದನ್ನರಿತ ಎರಡೂ ಕುಟುಂಬ ಸದಸ್ಯರು ವಿಡಿಯೋ ಕಾಲ್‌ ಮೂಲಕವೇ ವಿವಾಹ ಸಂಪನ್ನಗೊಳಿಸಿದರು.

ವರನ ಸ್ವಗೃಹ ಹಾಗೂ ವಧುವಿನ ಮನೆಯಲ್ಲಿ ಲ್ಯಾಪ್‌ಟಾಪ್‌ ಇರಿಸಿ ಗುರು ಹಿರಿಯರ ಸಮ್ಮುಖದಲ್ಲಿ ಮುಸ್ಲಿಂ ಸಮಾಜದ ಸಂಪ್ರದಾಯ ನೆರವೇರಿಸಲಾಯಿತು. ವಿಡಿಯೋ ಕಾಲ್‌ನಲ್ಲೇ ಮದುವೆಗೆ ಕಬೂಲ್‌ ಹೈ… ಕಬೂಲ್‌ ಹೈ ಎನ್ನುವ ಮೂಲಕ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಎರಡು ಕುಟುಂಬ ಸದಸ್ಯರು ಮಾಸ್ಕ್ ಹಾಕಿಕೊಂಡೇ ಸಂಪ್ರದಾಯ ನೆರವೇರಿಸಿದ್ದು ವಿಶೇಷವಾಗಿತ್ತು. ಲಾಕ್‌ಡೌನ್‌ ಮುಗಿದ ಬಳಿಕ ವಧುವನ್ನು ಕರೆ ತರಲು ಒಪ್ಪಿಗೆ ಸೂಚಿಸಲಾಯಿತು.

ಜನವರಿ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಸಿ ಏ.19ಕ್ಕೆ ಮದುವೆ ಮಾಡಲು ಹಿರಿಯಲು ನಿಶ್ಚಯಿಸಿದ್ದರು. ಆದರೆ ಲಾಕ್‌ಡೌನ್‌ ಇರುವ ಕಾರಣ ಕೊಪ್ಪಳಕ್ಕೆ ಮದುವೆಗೆ ಹೋಗಿ ಬರಲು ಬರೀ ನಾಲ್ವರಿಗೆ ಅವಕಾಶ ಕೊಡುವುದಾಗಿ ಅಧಿಕಾರಿಗಳು ಹೇಳಿದ್ದರು. ಹೀಗಾಗಿ ಎರಡೂ ಕುಟುಂಬದವರ ಒಪ್ಪಿಗೆ ಮೇರೆಗೆ ವಿಡಿಯೋ ಕಾಲ್‌ ಮೂಲಕವೇ ಮದುವೆ ಮಾಡಿಕೊಂಡಿದ್ದು, ಲಾಕ್‌ ಡೌನ್‌ ಮುಗಿದ ಬಳಿಕ ಪತ್ನಿಯನ್ನು ಧಾರವಾಡಕ್ಕೆ ಕರೆ ತರುತ್ತೇನೆ. –ಇಮ್ರಾನ್‌ ನದಾಫ್‌, ವರ

ಟಾಪ್ ನ್ಯೂಸ್

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

jio

Jio fiber,ಏರ್ ಫೈಬರ್ ಗ್ರಾಹಕರಿಗೆ 15 ಒಟಿಟಿ ಅಪ್ಲಿಕೇಷನ್‌

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.