“ಸೇವಾ ಕಾರ್ಯದಲ್ಲಿ ಕೈ ಜೋಡಿಸೋಣ’


Team Udayavani, Apr 23, 2020, 4:16 AM IST

“ಸೇವಾ ಕಾರ್ಯದಲ್ಲಿ ಕೈ ಜೋಡಿಸೋಣ’

ಮಲ್ಪೆ: ದೇಶ ಲಾಕ್‌ಡೌನ್‌ ಆಗಿದ್ದರೂ ಕೋವಿಡ್-19ನಿವಾರಣೆಗೆ ವೈದ್ಯರು ದಾದಿಯರು ಆರೋಗ್ಯ ಸೇವಾ ಕರ್ತರು ಪೊಲೀಸರು ಸೇರಿದಂತೆ ನಮಗಾಗಿ ಹಗಲಿರುಳು ಶ್ರಮಿಸುತ್ತಿರುವಾಗ ನಾವು ಸಂಬಂಧವೇ ಇಲ್ಲದಂತೆ ಇರಬಾರದು.ನಮ್ಮಿಂದ ಸಮಾಜಕ್ಕೆ ಏನು ಮಾಡಲಾಗುತ್ತೋ ಅದನ್ನು ಮಾಡಬೇಕು.ಸಂಕಷ್ಟದಲ್ಲಿರುವವರಿಗೆ ಆಹಾರ ಧಾನ್ಯದಿಂದ ಹಿಡಿದು ಔಷಧ ಸಾಮಗ್ರಿಗಳನ್ನು ಸಣ್ಣ ಪ್ರಮಾಣದಲ್ಲಿ ಒದಗಿಸುವ ಕೆಲಸವನ್ನಾದರೂ ಮಾಡಬೇಕು. ಆಗ ಸಂಕಷ್ಟ ಕಾಲದಲ್ಲಿ ಕೈಜೋಡಿಸಿದಂತಾಗುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ. ಉದಯ ಕುಮಾರ್‌ ಶೆಟ್ಟಿ ಹೇಳಿದರು.

ಅವರು ಉದ್ಯಾವರ ಗ್ರಾ.ಪಂ.ವ್ಯಾಪ್ತಿಯ ಯಶಸ್ವಿ ಫಿಶ್‌ಮೀಲ್‌,ಕೇದಾರ್‌ ಹಾಗೂ ವಿವಿಧ ಪ್ರದೇಶಗಳ ಜನರಿಗೆ ಟ್ರಸ್ಟ್‌ ವತಿಯಿಂದ ಅಕ್ಕಿಯನ್ನು ವಿತರಿಸಿ ಮಾತನಾಡಿದರು.

ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಜಿ.ಪಂ. ಮಾಜಿ ಸದಸ್ಯೆ ನಯನ ಗಣೇಶ್‌, ಸಂಧ್ಯಾ ರಮೇಶ್‌, ಸಲಿಂ ಅಂಬಾಗಿಲು, ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್‌ ಪಿತ್ರೋಡಿ, ಪಂಚಾಯತ್‌ ಸದಸ್ಯ ರಾದ ರಾಜೇಶ್‌ ಕುಂದರ್‌, ಗಿರೀಶ್‌ ಕುಮಾರ್‌, ಗಂಗಾಧರ್‌ ಕರ್ಕೇರ, ಶಾಂತ ರಾಜ್‌, ಚೇತನ್‌ ಕುಮಾರ್‌, ಉಮೇಶ್‌ ಕರ್ಕೇರ, ವಾರಿಜ ಜಯ ಕುಮಾರ್‌, ರಮೇಶ್‌ ಕೋಟ್ಯಾನ್‌, ರವಿ ಪಡುಕರೆ, ಪ್ರಜ್ವಲ್‌ ಕೋಟ್ಯಾನ್‌ ರಾಮರಾಜ್‌ ಕಿದಿಯೂರು, ರಾಜೀವ ಪೂಜಾರಿ, ಜಗದೀಶ್‌ ಶೆಟ್ಟಿ, ಗಿರೀಶ್‌ ಅಮೀನ್‌, ಸುಂದರ ಪೂಜಾರಿ, ನವೀನ್‌ ಕುಂದರ್‌, ವಿಷ್ಣು ಪೂಜಾರಿ, ಭರತ್‌ ಭೂಷಣ್‌, ಅಕ್ಷಯ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.