ಅಗತ್ಯ ವಸ್ತುಗಳ ಸಾಗಾಟ ಕೊಂಕಣ ರೈಲ್ವೇಯಿಂದ ಇನ್ನೊಂದು ವಿಶೇಷ ರೈಲು


Team Udayavani, Apr 23, 2020, 5:58 AM IST

ಅಗತ್ಯ ವಸ್ತುಗಳ ಸಾಗಾಟ ಕೊಂಕಣ ರೈಲ್ವೇಯಿಂದ ಇನ್ನೊಂದು ವಿಶೇಷ ರೈಲು

ಉಡುಪಿ: ಸಾರ್ವಜನಿಕರಿಗೆ ಅಗತ್ಯವಿರುವ ವಸ್ತುಗಳ ಪೂರೈಕೆಗೆ ಓಖಾ-ತಿರುವನಂತಪುರ ನಡುವೆ ಕೊಂಕಣ ರೈಲ್ವೇ ಇನ್ನೊಂದು ವಿಶೇಷ ರೈಲನ್ನು ಓಡಿಸಲಿದೆ.

ಎ. 27ರ ಮಧ್ಯಾಹ್ನ 1.10ಕ್ಕೆ ಓಖಾದಿಂದ ಹೊರಟ (00933) ರೈಲು ಎ. 29ರ ಮಧ್ಯಾಹ್ನ 12ಕ್ಕೆ ತಿರುವನಂತಪುರಕ್ಕೆ ತಲುಪಲಿದೆ. ಎ. 29ರ ರಾತ್ರಿ 11ಕ್ಕೆ ತಿರುವನಂತಪುರದಿಂದ ಹೊರಡುವ (00934) ರೈಲು ಮೇ 1ರ ರಾತ್ರಿ 9.40ಕ್ಕೆ ಓಖಾ ಜಂಕ್ಷನ್‌ ತಲುಪಲಿದೆ.

ಓಖಾದಿಂದ ಹೊರಟ ರೈಲು ಎ. 28ರ ರಾತ್ರಿ 9.10ಕ್ಕೆ ಹಾಗೂ ತಿರುವನಂತಪುರದಿಂದ ಹೊರಟ ರೈಲು ಎ. 30ರ ಮಧ್ಯಾಹ್ನ 1.20 ಉಡುಪಿ ನಿಲ್ದಾಣಕ್ಕೆ ಬರಲಿದೆ. ವಿವಿಧ ಸ್ಥಳಗಳಿಗೆ ವಸ್ತುಗಳನ್ನು ಕಳುಹಿಸಲಿಚ್ಛಿಸುವರು ರೈಲು ನಿಲ್ದಾಣಗಳಲ್ಲಿ ಬುಕ್‌ ಮಾಡಬಹುದು.

ರೈಲು ಜಾಮ್‌ನಗರ್‌, ರಾಜ್‌ಕೋಟ್‌, ಸುರೇಂದ್ರನಗರ್‌, ಅಹ್ಮದಾಬಾದ್‌, ಆನಂದ್‌, ವಡೋದರ, ಭರೂಚ್‌, ಸೂರತ್‌, ವಸಾೖ ರೋಡ್‌, ಪನ್ವೇಲ್‌, ರೋಹಾ, ರತ್ನಾಗಿರಿ, ಕಂಕಾವಿÛ, ಮಡ್ಗಾಂವ್‌, ಉಡುಪಿ, ಮಂಗಳೂರು ಜಂಕ್ಷನ್‌, ಕಣ್ಣೂರು, ಕೋಯಿಕ್ಕೋಡ್‌, ಶೋರ್ನೂರ್‌, ತೃಶ್ಶೂರ್‌, ಎರ್ನಾಕುಲಂ ಟೌನ್‌, ಕೊಟ್ಟಾಯಂ ಮತ್ತು ಕೊಲ್ಲಂ ಜಂಕ್ಷನ್‌ನಲ್ಲಿ ನಿಲುಗಡೆಯಾಗಲಿದೆ.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.