ಉಳ್ಳಾಲ: ಕರ್ನಾಟಕ – ಕೇರಳ ಗಡಿ ವಿವಾದ! ಗಡಿ ಸರ್ವೇ ಕಾರ್ಯಕ್ಕೆ ಚಾಲನೆ

ಕರ್ನಾಟಕ - ಕೇರಳ ಗಡಿ ಸ್ಥಳ ವಿವಾದ

Team Udayavani, Apr 23, 2020, 11:49 AM IST

ಉಳ್ಳಾಲ : ಕರ್ನಾಟಕ – ಕೇರಳ ಗಡಿ ಸರ್ವೇ ಕಾರ್ಯಕ್ಕೆ ಚಾಲನೆ

ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ಬಳಿಕ ಕೇರಳ ಪೊಲೀಸರು ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಭದ್ರತೆಯನ್ನು ಜಾರಿಗೊಳಿಸಿದ್ದು ತಲಪಾಡಿಯಲ್ಲಿ ಕರ್ನಾಟಕ ಚೆಕ್ ಪೋಸ್ಟ್ ಬಳಿಯೇ ಕೇರಳ ಚೆಕ್ ಪೋಸ್ಟ್ ನಿರ್ಮಾಣ ಇದೀಗ ಗಡಿ ವಿವಾದಕ್ಕೆ ಕಾರಣವಾಗಿದ್ದು, ಆಡಳಿತಾತ್ಮಕ ಚರ್ಚೆಯ ಬಳಿಕ ಇಂದು ಎರಡೂ ಜಿಲ್ಲೆಯ ಕಂದಾಯ ಇಲಾಖೆಯಿಂದ ಗಡಿ ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಸಂಚಾರ ಬಂದ್ ಮಾಡಲಾಗಿತ್ತು. ಇದರೊಂದಿಗೆ ಮಂಗಳೂರು – ಕಾಸರಗೋಡು ಹೆದ್ದಾರಿಯ ಸಂಪರ್ಕ ಸೇರಿದಂತೆ ಕೇರಳದ ರೋಗಿಗಳಿಗೂ ಮಂಗಳೂರು ಪ್ರವೇಶ ತಡೆಯಲಾಗಿತ್ತು. ಬಳಿಕ ರೋಗಿಗಳ ತಪಾಸಣೆ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಷರತ್ತಿನ ಮೇಲೆ ರೋಗಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ವಾರದ ಹಿಂದೆ ಕೋವಿಡ್ ಸೋಂಕಿನಿಂದ ದ.ಕ.ಜಿಲ್ಲೆಯಲ್ಲಿ ಸಾವಿನ ಪ್ರಕರಣದ ಬಳಿಕ ಕೇರಳ ಸರಕಾರ ಕರ್ನಾಟಕದ ಎಲ್ಲಾ ಚೆಕ್ ಪೋಸ್ಡ್ ಗಳಲ್ಲಿ ಇಬ್ಬರಂತೆ ಕೇರಳ ಪೊಲೀಸರನ್ನು ನಿಯುಕ್ತಿಗೊಳಿಸಿದ್ದು ತಲಪಾಡಿಯಲ್ಲಿ ಈ ಹಿಂದೆ ಮಂಜೇಶ್ವರ ತೂಮಿನಾಡು ಬಳಿ ಇದ್ದ ಚೆಕ್ ಪೋಸ್ಟನ್ನು ತಲಪಾಡಿಯ ಕರ್ನಾಟಕ ಚೆಕ್ ಪೋಸ್ಟ್ ನಿಂದ 100 ಮೀಟರ್ ಅಂತರದಲ್ಲಿ ನಿರ್ಮಿಸಿದ್ದರಿಂದ ತಲಪಾಡಿ ಗ್ರಾಮ ಪಂಚಾಯತ್ ಅಕ್ಷೇಪಣೆ ಗಡಿ ವಿವಾದಕ್ಕೆ ಕಾರಣ ವಾಗಿದೆ.

ವಿವಾದಕ್ಕೆ ಕಾರಣವಾಗಿರುವ ತಲಪಾಡಿಯಲ್ಲಿ ಹಾಕಿರುವ ಕೇರಳ ಪೊಲೀಸ್ ಚೆಕ್ ಪೋಸ್ಟ್

 

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.