ಚೀನಾದ ಮೇಲೆ ಇನ್ನೂ ವಿಶ್ವಾಸ? ಕಳಪೆ ಕಿಟ್ಸ್ ಖರೀದಿಸಿದ್ಯಾಕೆ: ಕೇಂದ್ರಕ್ಕೆ ಶಿವಸೇನಾ ತರಾಟೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಕೋವಿಡ್ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆದಿದ್ದಾರೆ.

Team Udayavani, Apr 23, 2020, 5:04 PM IST

ಚೀನಾದ ಮೇಲೆ ಇನ್ನೂ ವಿಶ್ವಾಸ? ಕಳಪೆ ಕಿಟ್ಸ್ ಖರೀದಿಸಿದ್ಯಾಕೆ: ಕೇಂದ್ರಕ್ಕೆ ಶಿವಸೇನಾ ತರಾಟೆ

ಮುಂಬೈ:ಕೋವಿಡ್ 19 ವೈರಸ್ ಸೋಂಕಿತರನ್ನು ಪರೀಕ್ಷಿಸಲು ತುಂಬಾ ದುಬಾರಿ ಹಾಗೂ ಕಳಪೆ ದರ್ಜೆಯ ಟೆಸ್ಟಿಂಗ್ ಕಿಟ್ಸ್ ಗಳನ್ನು ಚೀನಾದಿಂದ ಕೇಂದ್ರ ಸರ್ಕಾರ ಖರೀದಿಸಿದ್ದೇಕೆ ಎಂದು ಶಿವಸೇನಾ ಆಕ್ಷೇಪ ವ್ಯಕ್ತಪಡಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾದ ಮುಖವಾಣಿ ಸಾಮ್ನಾದ ಸಂದಾಪಕೀಯದಲ್ಲಿ, ಚೀನಾದಿಂದ ರಾಪಿಡ್ ಟೆಸ್ಟ್ ಕಿಟ್ಸ್ ಅನ್ನು ಕೇಂದ್ರ ಸರ್ಕಾರ ಖರೀದಿಸಿದ್ದನ್ನು ಪ್ರಶ್ನಿಸಿದೆ. ಕಳಪೆ ಗುಣಮಟ್ಟದ ಟೆಸ್ಟಿಂಗ್ ಕಿಟ್ಸ್ ಪಡೆಯಬೇಕಾದ ಅಗತ್ಯ ಏನಿತ್ತು ಎಂದು ಶಿವಸೇನಾ ಅಸಮಾಧಾನ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರ ಚೀನಾದಿಂದ ಮೊದಲ ಹಂತದಲ್ಲಿ 20 ಲಕ್ಷದಷ್ಟು ರಾಪಿಡ್ ಟೆಸ್ಟಿಂಗ್ ಕಿಟ್ಸ್ ಅನ್ನು ಖರೀದಿಸಿದ್ದು ಇದು ದೋಷಪೂರಿತವಾಗಿದ್ದು ಇದರಿಂದ ಯಾವುದೇ ಉಪಯೋಗವಿಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಿಟ್ಸ್ ಮತ್ತು ಇತರ ಮೆಟಿರಿಯಲ್ಸ್ ಖರೀದಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸ್ಪಷ್ಟತೆ ನೀಡಬೇಕು ಎಂದು ಸಂಪಾದಕೀಯದಲ್ಲಿ ಸಲಹೆ ನೀಡಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಕೋವಿಡ್ ವೈರಸ್ ಅನ್ನು ಚೀನಾ ವೈರಸ್ ಎಂದು ಕರೆದಿದ್ದಾರೆ. ಆದರೆ ಭಾರತ ಚೀನಾದ ಮೇಲೆ ವಿಶ್ವಾಸ ಇರಿಸಿ ಟೆಸ್ಟಿಂಗ್ ಕಿಟ್ಸ್ ಖರೀದಿಗೆ ಮುಂದಾಗಿದೆ ಎಂದು ಆರೋಪಿಸಿದೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.