ಪಡಿತರ ಕಾರ್ಡ್‌ ನೀಡಲು ಮಹಿಳೆಯರ ಮನವಿ


Team Udayavani, Apr 23, 2020, 5:39 PM IST

23-April-31

ಮೊಳಕಾಲ್ಮೂರು: ಪಟ್ಟಣದ ಕನಕಯ್ಯನಹಟ್ಟಿಯ ಮಹಿಳೆಯರು ವಿಪತ್ತು ನಿರ್ವಹಣಾ ಸಿಬ್ಬಂದಿ ಟಿ.ಎಂ.ಅಶೋಕ್‌ ಅವರಿಗೆ ಮನವಿ ಸಲ್ಲಿಸಿದರು.

ಮೊಳಕಾಲ್ಮೂರು: ಪಟ್ಟಣದ ಕನಕಯ್ಯನಹಟ್ಟಿಯಲ್ಲಿ ಪಡಿತರ ಆಹಾರ ಧಾನ್ಯಗಳಿಗಾಗಿ ಪಡಿತರ ಕಾರ್ಡ್‌ ಸೌಲಭ್ಯ ಕಲ್ಪಿಸಬೇಕೆಂದು ಪಡಿತರ ಕಾರ್ಡ್‌ ಇಲ್ಲದ ಮಹಿಳೆಯರು ವಿಪತ್ತು ನಿರ್ವಹಣಾ ಸಿಬ್ಬಂದಿಯಲ್ಲಿ ಮನವಿ ಮಾಡಿಕೊಂಡರು.

ಕನಕಯ್ಯನಹಟ್ಟಿಯ ಪಡಿತರ ಕಾರ್ಡ್‌ ವಂಚಿತ ಮಹಿಳೆ ಶಕುಂತಲಮ್ಮ ಮತ್ತು ಕವಿತಾ ಮಾತನಾಡಿ, ಈ ಬಡಾವಣೆಯಲ್ಲಿ ನೆಲೆಸಿ ಸುಮಾರು 2 ವರ್ಷಗಳಾಗಿವೆ. ಇದುವರೆಗೂ ಪಡಿತರ ಕಾರ್ಡ್‌ ಸೌಲಭ್ಯವಿಲ್ಲದೆ ನಮ್ಮ ಕುಟುಂಬ ಜೀವನ ಸಾಗಿಸುತ್ತಿದೆ. ಪಡಿತರ ಕಾರ್ಡ್‌ ಗಾಗಿ ಕಚೇರಿಗೆ ಅಲೆದಾಡಿದರೂ ಪಡಿತರ ಕಾರ್ಡ್‌ ಸೌಲಭ್ಯ ಸಿಗದೆ ಪಡಿತರ ಆಹಾರ ಧಾನ್ಯಗಳ ಸೌಲಭ್ಯದಿಂದ ವಂಚಿತರಾಗಿದ್ದೇವೆ. ಕೂಲಿ ಕೆಲಸದಿಂದ ಜೀವನ ಸಾಗಿಸಲಾಗುತ್ತಿದ್ದು, ಕೋವಿಡ್ ವೈರಸ್‌ ಭೀತಿಯಿಂದ ಕೂಲಿ ಕೆಲಸವಿಲ್ಲದೆ ಕುಟುಂಬದ ನಿರ್ವಹಣೆಯೂ ಕಷ್ಟವಾಗಿದೆ. ಹಾಗಾಗಿ ನಮ್ಮ ಕುಟುಂಬಗಳ ಜೀವನ ನಿರ್ವಹಣೆಗಾಗಿ ಪಡಿತರ ಕಾರ್ಡ್‌ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಮಡಿಕೊಂಡರು. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಸಿಬ್ಬಂದಿ ಟಿ.ಎಂ.ಅಶೋಕ್‌ ಅವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.