ಕಲಬುರಗಿ: 72 ವರ್ಷದ ವೃದ್ಧೆ ಸೇರಿ ಮೂವರು ಕೋವಿಡ್-19 ಸೋಂಕು ಮುಕ್ತ


Team Udayavani, Apr 24, 2020, 10:16 AM IST

ಕಲಬುರಗಿ: 72 ವರ್ಷದ ವೃದ್ಧೆ ಸೇರಿ ಮೂವರು ಕೋವಿಡ್-19 ಸೋಂಕು ಮುಕ್ತ

ಕಲಬುರಗಿ: ಜಿಲ್ಲೆಯಲ್ಲಿ ದಿ‌ನದಿಂದ ದಿನಕ್ಕೆ ಕೋವಿಡ್-19 ಸೋಂಕಿನ ಆತಂಕ ಹೆಚ್ಚುತ್ತಿರುವ ನಡುವೆಯೂ‌ ಜನತೆಗೆ ಸಂತಸದ ಸುದ್ದಿಯೊಂದು ಬಂದಿದೆ.‌ ಮಹಾಮಾರಿ‌ ಸೋಂಕಿನಿಂದ ಬಳಲುತ್ತಿದ್ದ 72 ವರ್ಷದ ವೃದ್ಧೆ ಸೇರಿ ಮೂವರು ಮಹಿಳೆಯರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 36 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರಲ್ಲಿ ಈಗಾಗಲೇ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಈ ಹಿಂದೆಯೇ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಮತ್ತೆ ಮೂವರು ಸೋಂಕಿನಿಂದ ಗುಣಮುಖರಾಗಿದ್ದು, ಜನತೆ ನಿಟ್ಟುಸಿರು ಬಿಡುವಂತೆ ಆಗಿದೆ.

ತನ್ನ ಮಗನಿಂದ ಕೋವಿಡ್-19 ಸೋಂಕು ಪೀಡಿರಾಗಿದ್ದ ಕಲಬುರಗಿ ನಗರದ 72 ವರ್ಷದ ಅಜ್ಜಿ (ಪಿ-178) ಹೆಮ್ಮಾರಿ ರೋಗ ವಿರುದ್ಧದ ಹೋರಾಡಿ ಜಯಿಸಿದ್ದಾರೆ. ಅದೇ ರೀತಿ ಶಹಾಬಾದ್ ಪಟ್ಟಣದ 60 ವರ್ಷದ ವೃದ್ಧೆ (ಪಿ-124) ಹಾಗೂ ಈಕೆಯ 28 ವರ್ಷದ ಸೊಸೆ (ಪಿ-174) ಕೂಡ ಕೋವಿಡ್-19 ಸೋಂಕು ‌ಮುಕ್ತರಾಗಿದ್ದಾರೆ.

ಶಹಾಬಾದ್ ನ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ‌ ಪಾಲ್ಗೊಂಡು ಮರಳಿ ಬಂದಿದ್ದ. ಈತನಿಂದ ಪತ್ನಿ (ಪಿ-124)ಗೆ ಪತ್ತೆಯಾಗಿತ್ತು.‌ ನಂತರ ಈಕೆ ಸಂಪರ್ಕಕ್ಕೆ ಬಂದಿದ್ದ ಸೊಸೆಗೂ ಸೋಂಕು ಹರಡಿತ್ತು. ಆದರೆ, ದೆಹಲಿಗೆ ಹೋಗಿದ್ದ ವ್ಯಕ್ತಿಗೆ ಸೋಂಕು ಖಚಿತವಾಗಿಲ್ಲ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.