ವಿವಿ ಸಾಗರಕ್ಕೆ 5 ಟಿಎಂಸಿ ನೀರು ಹರಿಸಿ


Team Udayavani, Apr 24, 2020, 7:14 PM IST

24-April-19

ಹಿರಿಯೂರು: ವಿವಿ ಸಾಗರ ಹೋರಾಟ ಸಮಿತಿ ಮುಖಂಡರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಹಿರಿಯೂರು: ತಾಲೂಕಿನ ವಿವಿ ಸಾಗರ ಜಲಾಶಯಕ್ಕೆ ಕಳೆದ 2008ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶದಂತೆ 5 ಟಿಎಂಸಿ ನೀರು ಹರಿಸಬೇಕೆಂದು ನೀರಾವರಿ ಹೋರಾಟ ಸಮಿತಿ ಪ್ರಮುಖರು ಜಲಸಂಪನ್ಮೂಲ ಸಚಿವರಲ್ಲಿ ಮನವಿ ಮಾಡಿದರು.

ತಾಲೂಕಿನ ವಿವಿ ಸಾಗರಕ್ಕೆ ಗುರುವಾರ ಸಚಿವರು ಭೇಟಿ ನೀಡುವ ಮುನ್ನ ನಗರದ ಹೊರವಲಯದ ವಿವಿ ಪುರ ಕ್ರಾಸ್‌ ಬಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳ ತಾಲೂಕುಗಳಿಗೆ ನೀರು ಹಂಚಿಕೆ ಬಗ್ಗೆ ಮೂಲ ವಿಸ್ಕೃತ ವರದಿ (ಡಿಪಿಆರ್‌) ಸರ್ಕಾರದಿಂದ ತಯಾರಾಗಿದ್ದು, ಅದರಂತೆ ಕಾಮಗಾರಿ ನಡೆಯುತ್ತಿದೆ. ಈ ಶಾಖಾ ಕಾಲುವೆ ಮೂಲಕ ತರೀಕೆರೆ, ಹೊಸದುರ್ಗ, ಚಳ್ಳಕೆರೆ, ಮೊಳಕಾಲ್ಮೂರು, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ತಾಲೂಕುಗಳಿಗೆ ನೀರು ಹರಿಸುವಂತೆ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಈ ಭಾಗದ ರೈತರು ನೀರಿಗಾಗಿ 2008ರಲ್ಲಿ
541 ದಿನಗಳ ಕಾಲ ಸತ್ಯಾಗ್ರಹ ನಡೆಸಿದ್ದರ ಫಲವಾಗಿ ಅಂದಿನ ಸರ್ಕಾರ 5 ಟಿಎಂಸಿ ನೀರನ್ನು ವಿವಿ ಸಾಗರಕ್ಕೆ ತುಂಬಿಸಲು ನೀರು ಹಂಚಿಕೆ ಮಾಡಿತ್ತು. ನಂತರ ಬಂದ ಸರ್ಕಾರ ರಾಜಕೀಯ ಒತ್ತಡಗಳಿಗೆ ಮಣಿದು 2 ಟಿಎಂಸಿಗೆ ಕಡಿಮೆ ಮಾಡಿತು. 2 ಟಿಎಂಸಿ ನೀರಿನಲ್ಲಿ ಚಿತ್ರದುರ್ಗ, ಹಿರಿಯೂರು ಚಳ್ಳಕೆರೆ ಮತ್ತು ಡಿಆರ್‌ಡಿಒ ಕೇಂದ್ರಗಳಿಗೆ ನೀರನ್ನು ಒದಗಿಸಬೇಕಾಗಿದ್ದು, ಈ ನೀರು ಸಾಕಾಗುವುದಿಲ್ಲ ಎಂದು ಹೋರಾಟ ಸಮಿತಿ ಪ್ರಮುಖರು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕಳೆದ ಹತ್ತು ವರ್ಷಗಳಿಂದ ಸತತ ಬರಗಾಲವನ್ನು ಎದುರಿಸಿದ ಈ ಭಾಗದ ರೈತರ ಜಮೀನುಗಳು ಒಣಗಿ ಹೋಗಿ ಬೆಳೆ ಇಲ್ಲದಂತಾಗಿದೆ. ಕೆಲವು ರಾಜಕಾರಣಿಗಳು ತಮ್ಮ ಅನುಕೂಲಕ್ಕೆ ವರದಿಯನ್ನು ತಿರುಚಲು ಹೊರಟಿದ್ದಾರೆ. ಹೀಗಿದ್ದರೂ ಚಳ್ಳಕೆರೆ ತಾಲೂಕಿಗೆ 0.25 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಮಳೆ ಇಲ್ಲದೆ ಲಕ್ಷಾಂತರ ತೆಂಗಿನಮರಗಳು ಒಣಗಿ ಹೋಗಿ ರೈತರು ಬೀದಿಗೆ ಬಂದಿದ್ದಾರೆ. ಇದೀಗ ಕಳೆದ ವರ್ಷ ಅಲ್ಪ ಸ್ವಲ್ಪ ಮಳೆಯಿಂದ ವಿವಿ ಸಾಗರಕ್ಕೆ ನೀರು ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳಿಂದ ಸತ್ಯಾಂಶ ಅರಿತು ತಾಲೂಕಿನ ರೈತರಿಗೆ ನ್ಯಾಯ ಒದಗಿಸಬೇಕು. 2008ರಲ್ಲಿ ನಿಗದಿಯಾಗಿದ್ದ 5 ಟಿಎಂಸಿ ನೀರನ್ನು ವಿವಿ ಸಾಗರಕ್ಕೆ
ಒದಗಿಸಿ ಈ ಭಾಗದ ಕೃಷಿಕರ ಬದುಕನ್ನು ಉಳಿಸಬೇಕೆಂದು ವಿವಿ ಸಾಗರ ಹೋರಾಟ ಸಮಿತಿಯ ಎಚ್‌. ಆರ್‌. ತಿಮ್ಮಯ್ಯ, ಕಸವನಹಳ್ಳಿ ರಮೇಶ್‌, ಸಿದ್ದರಾಮಣ್ಣ, ಎಂ.ಟಿ. ಸುರೇಶ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.