9500 ಸಾವಿರ ಟನ್‌ ಹಣ್ಣು, ತರಕಾರಿ ಮಾರಾಟ

15 ಸಾವಿರ ಟನ್‌ ತರಕಾರಿ 1 ಲಕ್ಷ ಟನ್‌ ಹಣ್ಣಿಗಿಲ್ಲ ಬೇಡಿಕೆ

Team Udayavani, Apr 24, 2020, 5:56 PM IST

9500 ಸಾವಿರ ಟನ್‌ ಹಣ್ಣು, ತರಕಾರಿ ಮಾರಾಟ

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ ಡೌನ್‌ ನಿಂದ ಹಣ್ಣು ತರಕಾರಿ ಬೆಳೆದು ಕಷ್ಟಕ್ಕೆ ಸಿಲುಕಿದ್ದ ರೈತರಿಗೆ ನೆರವಾಗಲು ತೋಟಗಾರಿಕೆ ಇಲಾಖೆ ಹಾಪ್‌ ಕಾಮ್ಸ್ ಮೂಲಕ 28 ದಿನಗಳಲ್ಲಿ ರಾಜ್ಯದಲ್ಲಿ 9500 ಸಾವಿರ ಟನ್‌ ಹಣ್ಣು ತರಕಾರಿ ಮಾರಾಟ ಮಾಡಿದೆ. ಆದರೆ, ಇನ್ನೂ 15 ಸಾವಿರ ಟನ್‌ ತರಕಾರಿ, ಸುಮಾರು ಒಂದು ಲಕ್ಷ ಟನ್‌ ಹಣ್ಣಿಗೆ ಬೇಡಿಕೆ ಇಲ್ಲದಂತಾಗಿದೆ. ಇದೀಗ ಲಾಕ್‌ ಡೌನ್‌ ಸಡಲಿಕೆಯಡಿ ಕಾರ್ಗೋ ವಿಮಾನ ಹಾಗೂ ಗೂಡ್ಸ್‌ ರೈಲು ಸೇವೆ ಆರಂಭವಾಗಿರುವುದರಿಂದ ಹೊರ ದೇಶ ಹಾಗೂ ರಾಜ್ಯಕ್ಕೆ ಹಣ್ಣು ಮತ್ತು ತರಕಾರಿ ಕಳುಹಿಸಬಹುದು ಎಂದು ರೈತರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನವಾಗಿದೆಯಾದರೂ ತಮ್ಮ ನಿರೀಕ್ಷೆಗೆ ತಕ್ಕಂತೆ ಬೇಡಿಕೆ ಬರಲಿದೆಯೋ ಇಲ್ಲವೋ ಎಂಬ ಚಿಂತೆಯೂ ಇದೆ.

ಪ್ರತಿ ವಾರ ಅಮೆರಿಕ, ಲಂಡನ್‌, ಆಸ್ಟ್ರೇಲಿಯಾ ಸೇರಿ ಹತ್ತು ರಾಜ್ಯಗಳಿಗೆ 220 ಟನ್‌ ಹಣ್ಣು ತರಕಾರಿ ರಫ್ತು ಆಗುತ್ತಿತ್ತು. ಅದೇ ರೀತಿ ಹೊರ ರಾಜ್ಯಗಳಿಗೆ ಕರ್ನಾಟಕದಿಂದ 5 ರಿಂದ 8 ಸಾವಿರ ಹಣ್ಣು ತರಕಾರಿ ವಾರಕ್ಕೆ ರವಾನಿಸಲಾಗುತ್ತಿದ್ದು, ಒಂದು ತಿಂಗಳಿನಿಂದ  ನಿಂತಿದೆ. ಈಗ ಕೇಂದ್ರದ ಸಹಕಾರದೊಂದಿಗೆ ಕಾರ್ಗೋ ವಿಮಾನ ಸೇವೆ ದರ ಕಡಿಮೆ ಮಾಡಿಸಿ ರಫ್ತು ಮಾಡಿಸಲು,
ಸರಕು ಸಾಗಣೆ ರೈಲು ಮೂಲಕವೂ ಹೊರ ರಾಜ್ಯಗಳಿಗೆ ಸಾಗಣೆಗೆ ಸಿದ್ಧತೆ ಮಾಡಲಾಗಿದೆ.

ಆದರೆ, ಸಾವಿರಾರು ಟನ್‌ ಹಣ್ಣು ತರಕಾರಿ ಬೇಡಿಕೆ ಇಲ್ಲದ ಕಾರಣ ಹೊಲ-ತೋಟಗಳಲ್ಲೇ ಕೊಳೆಯುವಂತಾಗಿದೆ. ಹೂಕೋಸು , ಎಲೆ ಕೋಸು, ಕ್ಯಾರೆಟ್‌ , ದಪ್ಪ ಮೆಣಸಿನಕಾಯಿ, ಬೀಟ್‌ ರೋಟ್‌, ಬೂದು ಕುಂಬಳಕಾಯಿ ಸೇರಿ ಇತರೆ 15 ಸಾವಿರ ಟನ್‌ ತರಕಾರಿಗಳಿಗೆ ಬೇಡಿಕೆ ಇಲ್ಲದಂತಾಗಿದೆ. ಅದೇ ರೀತಿ ದ್ರಾಕ್ಷಿ, ಸಪೋಟ, ಕಲ್ಲಂಗಡಿ, ಕಬೂìಜ , ದಾಳಿಂಬೆಗೂ ಬೇಡಿಕೆ
ಇಲ್ಲದಂತಾಗಿದೆ. ಕಬೂìಜ 5 ಸಾವಿರ ಹೆಕ್ಟೇರ್‌ ನಲ್ಲಿ 75 ಸಾವಿರ ಟನ್‌ ಬೆಳೆದಿದ್ದು ಐದು ಸಾವಿರ ಟನ್‌ ಮಾರಾಟವಾಗಿದೆ. ಕಲ್ಲಂಗಡಿ 1 ಲಕ್ಷ ಟನ್‌ ಬೆಳೆದಿದ್ದು 10 ಸಾವಿರ ಟನ್‌ ಮಾತ್ರ ಮಾರಾಟವಾಗಿದೆ. 12894 ಹೆಕ್ಟೇರ್‌ ಪ್ರದೇಶದಲ್ಲಿ 10 ಸಾವಿರ ಟನ್‌ ದ್ರಾಕ್ಷಿ ಬೆಳೆಯ ಲಾಗಿದೆ. ಒಂದು ಸಾವಿರ ಟನ್‌ ಸಹ ಮಾರಾಟ ಆಗಿಲ್ಲ.

●ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.