ಚೀನ-ಅಮೆರಿಕ ಸಂಘರ್ಷ ಹೊಸ ಮಜಲಿಗೆ

ಕೋವಿಡ್-19 ನಡುವೆಯೂ ಜಲಾಧಿಪತ್ಯಕ್ಕೆ ಕಮ್ಯುನಿಸ್ಟ್‌ ದೇಶ ಪ್ರಯತ್ನ

Team Udayavani, Apr 25, 2020, 6:45 AM IST

ಚೀನ-ಅಮೆರಿಕ ಸಂಘರ್ಷ ಹೊಸ ಮಜಲಿಗೆ

ಹೊಸದಿಲ್ಲಿ: ಕಮ್ಯುನಿಸ್ಟ್‌ ರಾಷ್ಟ್ರ ಚೀನ ತನ್ನ ಸಲ್ಲದ ಉಪದ್ವ್ಯಾಪ ಬಿಡುತ್ತಿಲ್ಲ. ದಕ್ಷಿಣ ಚೀನ ಸಮುದ್ರದಲ್ಲಿ ಆಧಿಪತ್ಯ ಸಾಧಿಸುವ ಪ್ರಯತ್ನ ಮುಂದು ವರಿಸುತ್ತಿದೆ. ಈ ಮಧ್ಯೆ ಅಮೆರಿಕದ ಯುದ್ಧನೌಕೆಯೊಂದು ಸೂಕ್ಷ್ಮ ಪ್ರದೇಶವಾಗಿ ರುವ ತೈವಾನ್‌ ಜಲಸಂಧಿಯ ಮೂಲಕ ಪ್ರಯಾಣ ಬೆಳೆಸಿದ್ದು, ಚೀನ-ಅಮೆರಿಕ ನಡುವಿನ ಮತ್ತೂಂದು ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಿದೆ.

ತನ್ನ ಸಮರ ನೌಕೆಯೊಂದು ಈ ತಿಂಗಳಲ್ಲಿ ಎರಡನೇ ಬಾರಿಗೆ ತೈವಾನ್‌ ಜಲ ಸಂಧಿಯ ಮೂಲಕ ಪ್ರಯಾಣಿಸಿದೆ ಎಂದು ಅಮೆರಿಕದ ಸೇನೆ ಶುಕ್ರವಾರ ತಿಳಿಸಿದೆ. “ಕೋವಿಡ್-19 ಲಾಭ ಪಡೆದುಕೊಂಡು ದಕ್ಷಿಣ ಚೀನ ಸಮುದ್ರದಲ್ಲಿ ತನ್ನ ಆಧಿಪತ್ಯ ಸಾಧಿಸಲು ಚೀನ ಮುಂದಾಗುತ್ತಿದೆ. ಕಡಲಾಚೆಯ ತೈಲ ಮತ್ತು ಅನಿಲ ಯೋಜನೆಗಳನ್ನು ಅಭಿವೃದ್ಧಿಪಡಿಸಲು ಕೂಡ ಯೋಜಿಸುತ್ತಿದೆ’ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪೆಯೋ ಆರೋಪಿಸಿದ ಕೆಲವೇ ತಾಸುಗಳ ಅನಂತರ ಅಮೆರಿಕ ಸೈನ್ಯದ ಈ ಹೇಳಿಕೆ ಹೊರಬಿದ್ದಿದೆ.

ಆಧಿಪತ್ಯಕ್ಕೆ ಸತತ ಯತ್ನ
ದಕ್ಷಿಣ ಚೀನ ಸಮುದ್ರದ ಬಹುಭಾಗ ಮತ್ತು ಅಲ್ಲಿನ ದ್ವೀಪರಾಷ್ಟ್ರಗಳು ತನ್ನವು ಎಂದು ಚೀನ ಪ್ರತಿಪಾದಿಸುತ್ತಿದೆ. ಈ ತಿಂಗಳ ಆರಂಭದಲ್ಲಿ ಆಡಳಿತಾತ್ಮಕ ಅನುಕೂಲಕ್ಕಾಗಿ ಇಲ್ಲಿ ಎರಡು ಜಿಲ್ಲೆಗಳನ್ನು ಸ್ಥಾಪಿಸಿದ್ದಾಗಿ ಚೀನ ಘೋಷಿಸಿತ್ತು. ಕಳೆದ ವಾರ ತನ್ನ ನಿಯಂತ್ರಿತ ಪ್ರದೇಶಗಳ ವ್ಯಾಪ್ತಿಯೊಳಗೆ ಚೀನದ ಕರಾವಳಿ ಕಾವಲು ಪಡೆಯ ನಾಲ್ಕು ಹಡಗುಗಳು 90 ನಿಮಿಷಗಳ ಕಾಲ ಒಳನುಸುಳಿದ್ದಕ್ಕಾಗಿ ಜಪಾನ್‌ ಎಚ್ಚರಿಕೆ ನೀಡಿತ್ತು. ಎ.16ರಂದು ಚೀನದ ಕಣ್ಗಾವಲು ನೌಕೆಯೊಂದು ತನ್ನ ನಿಯಂತ್ರಿತ ಪ್ರದೇಶದೊಳಕ್ಕೆ ನುಸುಳಿದ್ದಕ್ಕಾಗಿ ವಿಯೆಟ್ನಾಂ ಪ್ರತಿಭಟಿಸಿತ್ತು.

ಕೆಂಪು ದೇಶದ ಈ ದುಸ್ಸಾಹಸಗಳು ಭಾರತಕ್ಕೂ ಸಮಸ್ಯೆ ತಂದೊಡ್ಡಿವೆ. ಶೇ.55ರಷ್ಟು ಭಾರತೀಯ ಸರಕು ಸಾಗಣೆ ಹಡಗುಗಳು ಈ ಜಲಮಾರ್ಗದ ಮೂಲಕವೇ ಸಾಗುತ್ತವೆ. ಅಲ್ಲದೆ, ದೇಶದ ತೈಲ ಉತ್ಪಾದಕ ಒಎನ್‌ಜಿಸಿ ವಿದೇಶಿ ನಿಗಮವು ವಿಯೆಟ್ನಾಂ ಸಹಯೋಗದಲ್ಲಿ ಇಲ್ಲಿ ಅನಿಲ ಉತ್ಪಾದನ ಯೋಜನೆಯಲ್ಲಿ ತೊಡಗಿದೆ.

ಅರುಣಾಚಲದಲ್ಲಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ
ಯುದ್ಧ ಸಾಮಗ್ರಿ ಮತ್ತು ಶಸ್ತ್ರಾಸ್ತ್ರಗಳ ಸುಲಭ ಸಾಗಣೆಗೆ ಅನುಕೂಲವಾಗುವಂತೆ ಎಲ್ಲ ಋತುಗಳಲ್ಲೂ ಸಂಚರಿಸ ಬಹುದಾದ, 40 ಟನ್‌ಗಳಷ್ಟು ಭಾರ ಹೊರುವ ಸಾಮರ್ಥ್ಯವುಳ್ಳ ಸೇತುವೆಯೊಂದನ್ನು ಅರುಣಾಚಲ ಪ್ರದೇಶದ ಡೋಕ್ಲಾಮ್‌ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ. ಇದು ಭಾರತ ಮತ್ತು ಚೀನ ನಡುವೆ ಮತ್ತೂಂದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ.

2017ರಲ್ಲಿ ಸುಮಾರು ಒಂದು ತಿಂಗಳ ಕಾಲ ಭಾರತ ಮತ್ತು ಚೀನ ಸೈನಿಕರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಡೋಕ್ಲಾಮ್‌ ವ್ಯಾಪ್ತಿಯಲ್ಲಿಯೇ ಈ ಸೇತುವೆ ಉದ್ಘಾಟನೆಗೊಂಡಿದೆ.

ಟಾಪ್ ನ್ಯೂಸ್

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

Sagara ಅಡಿಕೆ ಕಳ್ಳತನ; ಹಳ್ಳಿಗಳಲ್ಲಿ ಗಸ್ತು ಹೆಚ್ಚಿಸಲು ಮನವಿ

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Delhi: ದಿಲ್ಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಮುಂದುವರೆದ ಶೋಧ

1-asasass

Bengal ನಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

4

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ನಟ ಅಲ್ಲು ಅರ್ಜುನ್, ಶಾಸಕನ ವಿರುದ್ಧ ದೂರು ದಾಖಲು

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

ಮದುವೆ ಮನೆಗೆ ಹೋಗುತ್ತಿದ್ದ ಕಾರಿಗೆ ಟ್ರಕ್‌ ಢಿಕ್ಕಿ: ವರ ಸೇರಿ ನಾಲ್ವರ ದುರಂತ ಅಂತ್ಯ

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

Surgical Strike: ತೆಲಂಗಾಣ ಸಿಎಂಗೂ ಈಗ ಅನುಮಾನ !

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Kota ಪಾಂಡೇಶ್ವರ: ದೇಗುಲದಲ್ಲಿ ಕಳವು

Kota ಪಾಂಡೇಶ್ವರ: ದೇಗುಲದಲ್ಲಿ ಕಳವು

1-qwewwqqwe

MS Dhoni ಕೊನೆ ಪಂದ್ಯ ಸುದ್ದಿ; ಖಂಡಿತವಾಗಿಯೂ…ಸುರೇಶ್ ರೈನಾ ಹೇಳಿದ್ದೇನು?

dks

DCM ; ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್

1-shaa

POK ಅನ್ನು ನಾವು ಬಿಟ್ಟು ಬಿಡಬೇಕೆ?: ಮಣಿಶಂಕರ್ ಹೇಳಿಕೆಗೆ ಶಾ ಕಿಡಿ

1-wqeqwewqe

IPL;ಇನ್ನು ಪ್ಲೇ ಆಫ್ ಪೈಪೋಟಿ ತೀವ್ರ: ರಾಜಸ್ಥಾನ್ ವಿರುದ್ಧ ಚೆನ್ನೈಗೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.