ಶಕ್ತ ಪೋಷಕರಿಂದ ಶುಲ್ಕ ಪಡೆಯಬಹುದು, ಪಾವತಿಸುವಂತೆ ಒತ್ತಡ ಹೇರುವಂತಿಲ್ಲ: ಇಲಾಖೆ ಆದೇಶ


Team Udayavani, Apr 25, 2020, 9:11 AM IST

ಶಕ್ತ ಪೋಷಕರಿಂದ ಶುಲ್ಕ ಪಡೆಯಬಹುದು, ಪಾವತಿಸುವಂತೆ ಒತ್ತಡ ಹೇರುವಂತಿಲ್ಲ

ಬೆಂಗಳೂರು: ಖಾಸಗಿ ಶಾಲೆಗಳು ಲಾಕ್ ಡೌನ್ ಅವಧಿಯಲ್ಲಿ ಶುಲ್ಕ ಭರಿಸಲು ಮುಂದಾಗುವ ಪಾಲಕ, ಪೋಷಕರ ಮಕ್ಕಳಿಂದ ಮಾತ್ರ ಶುಲ್ಕ ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

ಕಂತುಗಳ ರೂಪದಲ್ಲಿ ಅಥವಾ ಶುಲ್ಕ ಭರಿಸಲು ಶಕ್ತರಿರುವ ಪಾಲಕರಿಂದ ಶುಲ್ಕ ಪಡೆಯಲು ಅನುಕೂಲ ಮಾಡಿಕೊಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಲಾಖೆ ಆಯುಕ್ತರಿಗೆ ಗುರುವಾರ ಸೂಚನೆ ನೀಡಿದ್ದರು. ಅದರಂತೆ ಈ ಆದೇಶ ಹೊರಡಿಸಲಾಗಿದೆ.

ಶುಲ್ಕ ಪಾವತಿ ಸಂಬಂಧ ಎಸ್ಎಂಎಸ್ ಅಥವಾ ಇ-ಮೇಲ್ ಕಳಿಸುವ ಸಂದರ್ಭದಲ್ಲಿ ಶುಲ್ಕ ಪಾವತಿಸಲು ಶಕ್ತರಿರುವ ಹಾಗೂ ಸ್ವ ಇಚ್ಛೆಯಿಂದ ಪಾವತಿಸಲು ಇಚ್ಛಿಸುವ ಪೋಷಕರು ಮಾತ್ರ ಪಾವತಿಸಬಹುದು. ಸದ್ಯದ ಪರಿಸ್ಥಿತಿಯಲ್ಲಿ ಶುಲ್ಕ ಪಾವತಿಸಲು ಸಾಧ್ಯವಿಲ್ಲದೇ ಇರುವ ಪೋಷಕರು ಸದ್ಯಕ್ಕೆ ಶುಲ್ಕ ಪಾವತಿಸುವ ಅಗತ್ಯ ಇರುವುದಿಲ್ಲ ಎಂಬ ಅಂಶವನ್ನು ಕಡ್ಡಾಯವಾಗಿ ಪೋಷಕರ ಗಮನಕ್ಕೆ ತರಬೇಕು. ಶುಲ್ಕ ವಸೂಲಾತಿ ಸಂಬಂಧ ಯಾವುದೇ ದೂರು ಬಂದರೂ ಜಿಲ್ಲಾ ಉಪನಿರ್ದೇಶಕರು ತಮ್ಮ ಹಂತದಲ್ಲಿ ಪರಿಶೀಲನಾ ತಂಡ ರಚಿಸಿ, ದೂರು ದಾಖಲಾದ ಶಾಲೆಗೆ ತಕ್ಷಣವೇ ಭೇಟಿ ನೀಡಿ, ಕೂಲಂಕಷವಾಗಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲು ನಿರ್ದೇಶಿಸಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪಾಲಕರಿಂದ ಶುಲ್ಕ ವಸೂಲಾತಿಗೆ ಒತ್ತಡ ಹೇರುವಂತಿಲ್ಲ. ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ದಾಖಲಾತಿ ನಿರಾಕರಣೆ ಅಥವಾ ಮಕ್ಕಳನ್ನು ಶಾಲೆಯಿಂದ ಹೊರಹಾಕಿರುವ ಬಗ್ಗೆ ದೂರು ಬಂದರೆ, ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಡೆದ ಶುಲ್ಕವನ್ನು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದ ವೇತನ ಪಾವತಿಗೆ ಬಳಸಬೇಕು. ಚೆಕ್, ಆರ್ಟಿಜಿಎಸ್, ನೆಫ್ಟ್ ಮೂಲಕವೇ ಶುಲ್ಕ ಪಡೆಯಬೇಕು. ಮಕ್ಕಳು ಅಥವಾ ಪಾಲಕ, ಪೋಷಕರು ಶಾಲೆಯ ಆವರಣಕ್ಕೆ ಬಾರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.