ಗೃಹ ಉದ್ಯೋಗಕ್ಕೂ ಕೋವಿಡ್ 19 ಸಂಕಷ್ಟ


Team Udayavani, Apr 25, 2020, 1:41 PM IST

bk-tdy-4

ಶಿರೂರ: ಗ್ರಾಮೀಣ ಭಾಗದ ಕೆಲ ಮಹಿಳೆಯರು ಬಿರು ಬೇಸಿಗೆ ದಿನಗಳಲ್ಲಿ ಗುಡಿ ಕೈಗಾರಿಕೆ ಹಾಗೂ ಗೃಹ ಉದ್ಯೋಗಗಳು, ಕೋವಿಡ್ 19 ಲಾಕ್‌ಡೌನ್‌ಗೆ ಸಿಲುಕಿ ಸಂಕಟಕ್ಕೆ ಸಿಲುಕಿ ಬಸವಳಿದಿದ್ದಾರೆ.

ಗ್ರಾಮದಲ್ಲಿ ಆರು ಶಾವಿಗೆ ಯಂತ್ರಗಳು ಆರು ಜನ ಮಹಿಳೆಯರು ಬೇರೆ ಬೇರೆಯಾಗಿ ಶ್ಯಾವಿಗೆಯಂತ್ರಗಳನ್ನ ಹಾಕಿ ದುಡಿಮೆ ಮಾಡುತ್ತಿದ್ದಾರೆ. ವರ್ಷದ ಏಪ್ರಿಲ್‌, ಮೇ ಈ ಎರಡು ತಿಂಗಳಲ್ಲಿ ಮಾತ್ರ ಈ ಯಂತ್ರಗಳು ಕಾರ್ಯ ನಿರ್ವಹಿಸುವುದರೊಂದಿಗೆ ತಮ್ಮ ಬಡ ಜೀವನ ಸಾಗಿಸುತ್ತಿದ್ದರು. ಸದ್ಯ ಈ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಮಹಿಳೆಯರಿಗೆ ಬಲವಾದ ಹೊಡೆತ ಬಿದ್ದಂತಾಗಿದೆ.

ಈ ಹಿಂದೆ ಗ್ರಾಮಾಂತರ ಪ್ರದೇಶದ ಮಹಿಳೆಯರು ಬೇಸಿಗೆಯಲ್ಲಿ ಶ್ಯಾವಿಗೆ ತಯಾರಿಸುವುದೇ ಒಂದು ಕೆಲಸವಾಗಿತ್ತು ಆದರೆ, ಕಳೆದ ಒಂದು ದಶಕದಿಂದ ಮನೆಯಲ್ಲಿಯೇ ಶ್ಯಾವಿಗೆ ತಯಾರಿಸುವ ಬದಲು ಯಂತ್ರಗಳ ಮೊರೆ ಹೋಗುತ್ತಿದ್ದಾರೆ. ಗ್ರಾಮದಲ್ಲಿ ಇಂತಹ ಶ್ಯಾವಿಗೆ ಮಾಡುವ ಯಂತ್ರಗಳಿಗೆ ಲಾಕ್‌ಡೌನ್‌ ಜಾರಿ ಹಿನ್ನೆಲೆ ಶ್ಯಾವಿಗೆ ಮಾಡುವ ಅಗತ್ಯ ರವೆ ಇನ್ನಿತರ ವಸ್ತುಗಳು ಪೂರೈಕೆಯಾಗುತ್ತಿಲ್ಲ. ಪ್ರತಿವರ್ಷದಂತೆ ಈ ವರ್ಷವು ಶ್ಯಾವಿಗೆ ಮಾಡಿಸಲು ಮಹಿಳಾ ಗ್ರಾಹಕರು ಮುಂದೆ ಬರುತ್ತಿಲ್ಲ. ಕಳೆದ ವರ್ಷ ತಿಂಗಳಿಗೆ ಅಂದಾಜು 2 ಕ್ವಿಂಟಲ್‌ ರವೆ ಶ್ಯಾವಿಗೆಗೆ ಖರ್ಚಾಗುತ್ತಿತ್ತು. ಈ ವರ್ಷ 50 ಕೆಜಿಯೂ ಖರ್ಚಾಗುತ್ತಿಲ್ಲ.  ಸದ್ಯ ಬೇಡಿಕೆ ಇಲ್ಲದಂತಾಗಿದೆ ಎಂಬುದು ನೀಲಮ್ಮ ಚಿತ್ತರಗಿ ಅವರ ಮಾತು.

ಈ ಲಾಕ್‌ಡೌನ್‌ದಿಂದ 50ಕೆಜಿ ರವೆ ಪಾಕೇಟ್‌ಗೆ 2 ಸಾವಿರವರೆಗೂ ಖರ್ಚು ಆಗುತ್ತಿದ್ದು, ನಾವು ದರ ಹೆಚ್ಚಿಸಿದರೆ ಗ್ರಾಹಕರು ತಕರಾರು ಮಾಡುತ್ತಾರೆ. ನಮಗೆ ಕಡಿಮೆ ಲಾಭದೊಂದಿಗೆ ಕೆಲವು ಭಾರಿ ನಷ್ಟವಾಗುತ್ತದೆ ಎಂದು ಮಹಾದೇವಿ ಲಂಗಟದ ತಿಳಿಸಿದರು.

ಈ ಕೋವಿಡ್ 19  ಕರಿ ನೆರಳು ಗ್ರಾಮೀಣ ಭಾಗದ ಕೃಷಿ ತೋಟಗಾರಿಕೆ ಯೊಂದಿಗೆ ಇಂಥ ಗೃಹ ಉದ್ಯೋಗ ಹಾಗೂ ಗುಡಿ ಕೈಗಾರಿಕೆ ಮೇಲೆ ಬಿದ್ದಿದ್ದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ವರ್ಷದಲ್ಲಿ ಎರಡು ತಿಂಗಳು ಇರುವುದರಿಂದ ಬೇಡಿಕೆ ಕಡಿಮೆಯಾಗಿದ್ದು, ಸರಕಾರ ನೆರವಿಗೆ ಧಾವಿಸಬೇಕಿದೆ ಎಂಬುದು ಶ್ಯಾವಿಗೆ ತಯಾರಿಕೆ ಮಾಡುವ ಮಹಿಳೆಯರ ಮಾತಾಗಿದೆ.

 

-ಶಂಕರ ಹೂಗಾರ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.