ತಬ್ಲೀ ಸದಸ್ಯರ ಸುಳಿವಿತ್ತರೆ ಬಹುಮಾನ
Team Udayavani, Apr 26, 2020, 6:20 AM IST
ಸಾಂದರ್ಭಿಕ ಚಿತ್ರ..
ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗವಹಿಸಿ ಬಂದು ತಲೆಮರೆಸಿಕೊಂಡಿರುವ ತಬ್ಲೀ -ಎ-ಜಮಾತ್ ಸಂಘಟನೆಯ ಸದಸ್ಯರ ಬಗ್ಗೆ ಮಾಹಿತಿ ನೀಡಿದಲ್ಲಿ 11 ಸಾವಿರ ಬಹುಮಾನವಾಗಿ ಕೊಡುವುದಾಗಿ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಘೋಷಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, “ತಬ್ಲೀ -ಎ-ಜಮಾತ್ನ ಸಮಾವೇಶದಲ್ಲಿ ಭಾಗವಹಿಸಿದವರು ಮಾತ್ರವಲ್ಲ, ವಿದೇಶ ಗಳಿಂದ ಬಂದು ಸರ್ಕಾರಕ್ಕೆ ತಮ್ಮ ಪ್ರಯಾಣದ ವಿವರಗಳನ್ನು ಸಲ್ಲಿಸದವರ, ಸ್ಕ್ರೀನಿಂಗ್ನಿಂದ ತಪ್ಪಿಸಿಕೊಂಡಿರುವಂಥವರ ಬಗ್ಗೆ ಮಾಹಿತಿ ನೀಡಿದವರಿಗೂ ಈ ನಗದು ಪುರಸ್ಕಾರ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.
ಅಲ್ಲದೆ, ಅಂಥ ವ್ಯಕ್ತಿಗಳು ಸರ್ಕಾರಕ್ಕೆ ಮಾಹಿತಿ ನೀಡಿ, ಕೋವಿಡ್-19 ಪರೀಕ್ಷೆಗೊಳಗಾಗಿ ಸೋಂಕು ಪ್ರಸರಣ ತಡೆಗಟ್ಟಲು ಕೈ ಜೋಡಿಸಬೇಕು ಎಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ