ಎಸಿಸಿ ಸಿಮೆಂಟ್‌ ಸಾಗಾಣಿಕೆಗೆ ಪುರಸಭೆ ಸದಸ್ಯರ ವಿರೋಧ


Team Udayavani, Apr 26, 2020, 4:28 PM IST

26-April-21

ವಾಡಿ: ಎಸಿಸಿ ಸಿಮೆಂಟ್‌ ಸಾಗಾಣಿಕೆ ವಿರೋಧಿಸಿ ಪುರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ವಾಡಿ: ಲಾಕ್‌ಡೌನ್‌ ಸಡಿಲಗೊಂಡ ಪರಿಣಾಮ ಸರಕಾರದ ಆದೇಶದಂತೆ ಶನಿವಾರ ಸಿಮೆಂಟ್‌ ಸಾಗಾಣಿಕೆಗೆ ಮುಂದಾದ ಎಸಿಸಿ ಸಿಮೆಂಟ್‌ ಕಂಪನಿಯ ನಿರ್ಧಾರದ ವಿರುದ್ಧ ಪುರಸಭೆ ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.

ತಿಂಗಳ ಕಾಲ ಸ್ತಬ್ಧವಾಗಿದ್ದ ಎಸಿಸಿ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಿಮೆಂಟ್‌ ಲೋಡಿಂಗ್‌ ಕಾರ್ಯಕ್ಕೆ ಕಾರ್ಮಿಕರು ಮುಂದಾಗಿರುವುದನ್ನು ತಿಳಿದ ಪುರಸಭೆ ಸದಸ್ಯ ದೇವೇಂದ್ರ ಕರದಳ್ಳಿ ಹಾಗೂ ಪೃಥ್ವಿರಾಜ ಸೂರ್ಯವಂಶಿ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಎಸಿಸಿ ಕಂಪನಿಗೆ ಭೇಟಿ ನೀಡಿದರು. ಪಟ್ಟಣದಲ್ಲಿ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟು ನಾಲ್ಕು ಬಡಾವಣೆಗಳು ಸೀಲ್‌ಡೌನ್‌ ತೆಕ್ಕೆಗೆ ಜಾರಿವೆ. ಸೀಲ್‌ಡೌನ್‌ ಬಡಾವಣೆಗಳಿಂದ ಕೇವಲ 100 ಮೀ. ಅಂತರದಲ್ಲಿರುವ ಎಸಿಸಿ ಕಂಪನಿ, ಸಿಮೆಂಟ್‌ ಸಾಗಾಣಿಕೆ ಮುಂದಾಗಿರುವುದು ಸರಿಯಲ್ಲ. ಕಂಪನಿ ವಿರುದ್ಧ ಜಿಲ್ಲಾ ಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಎಸಿಸಿ ಕಂಪನಿಗೆ ಬರುವ ಕಾರ್ಮಿಕರು ಸೀಲ್‌ಡೌನ್‌ ಏರಿಯಾಗಳ ಮುಖ್ಯ ರಸ್ತೆ ಬಳಕೆ ಅನಿವಾರ್ಯ. ಸೀಲ್‌ಡೌನ್‌ ಬಡಾವಣೆಗಳಲ್ಲೂ ಎಸಿಸಿಯ ಕಾರ್ಮಿಕರು ವಾಸವಿದ್ದಾರೆ. ಕೊರೊನಾ ಸೋಂಕು ಪತ್ತೆಯಾದ ಬಡಾವಣೆಯಲ್ಲಿ ಹೆಚ್ಚು ಟ್ರಾನ್ಸ್‌ಪೊàರ್ಟ್‌ ಕಚೇರಿಗಳಿವೆ. ಸಿಮೆಂಟ್‌ ಸಾಗಾಣಿಕೆಗೆ ಚಾಲನೆ ದೊರೆತರೆ ಸೀಲ್‌ಡೌನ್‌ ಬಡಾವಣೆಗಳು ಕಾನೂನು ಚೌಕಟ್ಟು ಮೀರುವ ಸಾಧ್ಯತೆಯಿದೆ. ಸರಕಾರ ಲಾಕ್‌ಡೌನ್‌ ಆದೇಶ ಹಿಂಪಡೆಯುವವರೆಗೂ ಸಿಮೆಂಟ್‌ ಉತ್ಪಾದನೆ ಮತ್ತು ಕ್ಲಿಂಕರ್‌ ಸರಕು ಸಾಗಾಣಿಕೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಪುರಸಭೆ ಸದಸ್ಯರಾದ ತಿಮ್ಮಯ್ಯ ಪವಾರ, ಮಹ್ಮದ್‌ ಗೌಸ್‌, ಮರಗಪ್ಪ ಕಲಕುಟಗಿ, ಮುಖಂಡರಾದ ನಾಗೇಂದ್ರ ಜೈಗಂಗಾ, ಶ್ರವಣಕುಮಾರ ಮೌಸಲಗಿ, ವಿಜಯಕುಮಾರ ಸಿಂಗೆ, ತುಕಾರಾಮ ರಾಠೊಡ, ರಾಜಾ ಪಟೇಲ ಪಾಲ್ಗೊಂಡಿದ್ದರು. ಭೀಮರಾವ ದೊರೆ ಹಾಗೂ ವಾಲ್ಮೀಕ ರಾಠೊಡ ಹಾಜರಿದ್ದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.