ಮದುವೆ ವರ್ಷಾಚರಣೆಯ ವೆಚ್ಚ ಅನಾರೋಗ್ಯ ಪೀಡಿತರಿಗೆ


Team Udayavani, Apr 27, 2020, 5:54 AM IST

ಮದುವೆ ವರ್ಷಾಚರಣೆಯ ವೆಚ್ಚ ಅನಾರೋಗ್ಯ ಪೀಡಿತರಿಗೆ

ಮಲ್ಪೆ: ಕೊಡವೂರು ತೋಂದುಬೆಟ್ಟು ಜೀವನ್‌ ಸಾಲ್ಯಾನ್‌ ಅವರು ತನ್ನ ಮಾತಾಪಿತರಾದ ವಿಠಲ ಸಾಲ್ಯಾನ್‌ ಮತ್ತು ಗುಲಾಬಿ ವಿ. ಸಾಲ್ಯಾನ್‌ ಅವರ ಮದುವೆಯ ಸುವರ್ಣ ಮಹೋತ್ಸವವನ್ನು ಕ್ಯಾನ್ಸರ್‌, ಕಿಡ್ನಿ ವೈಫಲ್ಯದಂತಹ ಗಂಭೀರ ಕಾಯಿಲೆಗೆ ತುತ್ತಾಗಿರುವ ರೋಗಿಗಳ, ವಿಕಲಚೇತನ ಕುಟುಂಬಗಳಿಗೆ ಮತ್ತು ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಲಾಕ್‌ಡೌನ್‌ ಈ ವೇಳೆಯಲ್ಲಿ ದಿನಸಿ ಸಾಮಗ್ರಿಗಳನ್ನು ನೀಡುವುದರ ಮೂಲಕ ಆಚರಿಸಿದರು.

ಕೊಡವೂರು ಸಾರ್ವಜನಿಕ ಗಣೇಶೋತ್ಸವ ಮತ್ತು ಕೊಡವೂರು ಹಳೆವಿದ್ಯಾರ್ಥಿ ಸಂಘ,ಯುವಕ ಸಂಘದ ಮುಖೇನ ಕಲ್ಮಾಡಿ, ಮಲ್ಪೆ , ವಡಭಾಂಡೇಶ್ವರ, ಲಕ್ಷ್ಮೀ ನಗರ, ಪುತ್ತೂರು ಪ್ರದೇಶದ ಸುಮಾರು 65ಕ್ಕೂ ಅಧಿಕ ಕುಟುಂಬಗಳಿಗೆ ಒಟ್ಟು 50ಸಾವಿರ ರೂ. ಮೊತ್ತದ ವಸ್ತುಗಳನ್ನು ವಿತರಿಸಿದರು.

ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್‌ ಕೊಡವೂರು, ನಗರಸಭಾ ಸದಸ್ಯ ವಿಜಯ ಕೊಡವೂರು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಹರೀಶ್‌ ಕೊಡವೂರು, ಯುವಕ ಸಂಘದ ಅಧ್ಯಕ್ಷ ಪ್ರಭಾತ್‌ ಕೋಟ್ಯಾನ್‌, ಜಯಂತಿ ಕುಂದರ್‌, ಚಂದ್ರಸಾಲ್ಯಾನ್‌, ಶಾರದಕ್ಕ, ಗುರುದಾಸ್‌ ಕುಂದರ್‌, ಮಹೇಶ್‌ ಸುವರ್ಣ, ಹರೀಶ್‌ ಕಾಂಚನ್‌, ನಿತ್ಯಾನಂದ ಸಾಲ್ಯಾನ್‌, ಜನಾರ್ದನ ಕೊಡವೂರು, ಸುಧಾ ಎನ್‌. ಶೆಟ್ಟಿ, ಪೂರ್ಣಿಮಾ ಜನಾರ್ದನ್‌, ಕೃಷ್ಣ ದೇವಾ ಡಿಗ, ಶೇಖರ್‌ ಮಾಬ್ಯಾನ್‌, ನಿತ್ಯಾನಂದ ಅಮೀನ್‌, ದೀಕ್ಷಿತ್‌ ದೇವಾಡಿಗ, ಸುನೀಲ್‌ ಅಮೀನ್‌, ಚಂದ್ರಕಾಂತ್‌ ಶೆಟ್ಟಿಗಾರ್‌, ಜೀವನ್‌ ಪಾಳೆಕಟ್ಟೆ, ಸಂದೇಶ್‌ ಕೋಟ್ಯಾನ್‌, ಅಜಿತ್‌ ಕುಮಾರ್‌, ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.