ಲಾಕ್‌ಡೌನ್‌: ಜಿಲ್ಲಾ ಕ್ರೀಡಾ ಇಲಾಖೆಯ ಆದಾಯಕ್ಕೂ ಖೋತ


Team Udayavani, Apr 27, 2020, 5:05 AM IST

ಲಾಕ್‌ಡೌನ್‌: ಜಿಲ್ಲಾ ಕ್ರೀಡಾ ಇಲಾಖೆಯ ಆದಾಯಕ್ಕೂ ಖೋತ

ಉಡುಪಿ: ಗುಂಪು ಚಟುವಟಿಕೆಯನ್ನು ನಿರ್ಬಂಧಿಸಿ ಲಾಕ್‌ಡೌನ್‌ ಆರಂಭದಲ್ಲಿ ಸರಕಾರದ ಇಲಾಖೆಯಲ್ಲಿ ಬರುವ ಕ್ರೀಡಾ ಇಲಾಖೆಯ ಎಲ್ಲ ಚಟುವಟಿಕೆಯನ್ನು ನಿರ್ಬಂಧಿಸಿರುವುದರಿಂದ ಜಿಲ್ಲಾ ಕ್ರೀಡಾ ಇಲಾಖೆಗೂ ಲಕ್ಷಗಟ್ಟಲೆ ನಷ್ಟ ಉಂಟಾಗಿದೆ.

ಎಪ್ರಿಲ್‌- ಮೇ ತಿಂಗಳಲ್ಲಿ ಬೇಸಗೆ ಶಿಬಿರಗಳು ಹೆಚ್ಚು ನಡೆಯುವುದರಿಂದ ಕ್ರೀಡಾಂಗಣ, ಈಜುಕೊಳಗಳಿಂದ ಇಲಾಖೆಯ ಬೊಕ್ಕಸಕ್ಕೆ ಬಹುಪಾಲು ಆದಾಯ ಬರುತ್ತಿತ್ತು.

ಸದ್ಯ ಲಾಕ್‌ಡೌನ್‌ನಿಂದ ಜಿಲ್ಲಾ ಹೊರ ಕ್ರೀಡಾಂಗಣ, ಈಜುಕೊಳ, ಟೆನಿಸ್‌, ಶೆಟಲ್‌ ಬ್ಯಾಡ್ಮಿಂಟನ್‌ ಸೇರಿದಂತೆ ಸರಕಾರಿ ಜಿಮ್‌ಗಳು ಕಾರ್ಯವನ್ನು ನಿಲ್ಲಿಸಿವೆ.

20 ಲಕ್ಷಕ್ಕೂ ಹೆಚ್ಚಿನ ನಷ್ಟ
ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದ ಬಳಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಿರ್ಮಾಣವಾದ ಈಜುಕೊಳಕ್ಕೆ ಎಪ್ರಿಲ್‌-ಮೇ ತಿಂಗಳಲ್ಲಿ ಅತೀ ಹೆಚ್ಚು ಮಂದಿ ಭೇಟಿ ನೀಡುತ್ತಿದ್ದು ಇದರಿಂದ 15ಲಕ್ಷದ ವರೆಗೆ ವರಮಾನ ಬರುತ್ತಿತ್ತು. ಉಳಿದಂತೆ ನೂರಕ್ಕೂ ಹೆಚ್ಚಿನ ಸದಸ್ಯರಿರುವ ಜಿಮ್‌, ಶಟಲ್‌ ಬ್ಯಾಡ್ಮಿಂಟನ್‌, 30 ಸದಸ್ಯರಿರುವ ಟೆನ್ನಿಸ್‌ ಹಾಗೂ ಇತರ ಆ್ಯತ್ಲೆಟಿಕ್‌ ಕ್ರೀಡೆಗಳಿಂದ ಈ ಎರಡು ತಿಂಗಳಲ್ಲಿ 20ಲಕ್ಷಕ್ಕೂ ಹೆಚ್ಚಿನ ಆದಾಯದ ನಿರೀಕ್ಷೆ ಇತ್ತು.

ಮನೆಯಲ್ಲೆ ತರಬೇತಿ
ಉಳಿದಂತೆ ಈಜುಕೊಳ, ಒಳಾಂಗಣ, ಜಿಲ್ಲಾ ಕ್ರೀಡಾಂಗಣಗಳಿಂದ ಬರುವ ಆದಾಯ ಗುತ್ತಿಗೆ ಆಧಾರಿತ ಸಿಬಂದಿಗಳ ನಿರ್ವಹಣೆ ಮೂಲವಾಗಿದೆ. ಈ ಬಾರಿಯ ಆದಾಯದ ಖೋತದಿಂದ ಇಲಾಖೆಗೆ ದೊಡ್ಡ ಹೊರೆ ಆಗಿದೆ. ಉಳಿದಂತೆ 40ಕ್ಕೂ ಹೆಚ್ಚಿನ ರಾಷ್ಟ್ರಮಟ್ಟದ ಕ್ರೀಡಾಪಟುಗಳು ಈಗ ಮನೆಯಲ್ಲಿಯೇ ತರಬೇತಿ ಪಡೆಯುವಂತಾಗಿದ್ದು ಹಿಂದೆ ಜಿಲ್ಲಾಡಳಿತದ ಕ್ರೀಡಾಂಗಣದಲ್ಲೆ ಅಭ್ಯಾಸ ಮಾಡುತ್ತಿದ್ದರು.

20 ಲ.ರೂ. ನಷ್ಟ
2 ತಿಂಗಳಲ್ಲಿ 20 ಲಕ್ಷ ರೂ.ನಷ್ಟು ಆದಾಯ ನಷ್ಟವಾಗಿದೆ. ಲಾಕ್‌ಡೌನ್‌ ಸಡಿಲಿಕೆ ಆದರೂ ಈಜುಕೊಳ, ಜಿಮ್‌ಗಳಿಗೆ ಅವಕಾಶ ಸಿಗುವುದು ಕಷ್ಟ. 3, 4 ತಿಂಗಳು ಜನರು ಬರುವುದು ಕಷ್ಟ. ಈ ನಷ್ಟ ಸರಿಹೋಗಲು ಮತ್ತೆ 3, 4 ತಿಂಗಳು ಬೇಕಾಗಬಹುದು.
-ಡಾ| ರೋಶನ್‌ ಕುಮಾರ್‌ ಶೆಟ್ಟಿ,
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಉಡುಪಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.