” ಕೋವಿಡ್ 19 ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದಿಂದ ಯಾವುದೇ ತೊಂದರೆ ಇಲ್ಲ’
Team Udayavani, Apr 27, 2020, 5:04 AM IST
ಮಂಗಳೂರು: ಕೋವಿಡ್ 19 ಸೋಂಕಿತ ವ್ಯಕ್ತಿಗಳ ಶವ ಸಂಸ್ಕಾರದ ವಿಚಾರವಾಗಿ ನಾಗರಿಕರೊಂದಿಗೆ ಚರ್ಚಿಸಲು ಎರಡನೇ ಬಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಸ್ಥಳಿಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಬೋಳೂರು ಅವರ ಉಪಸ್ಥಿತಿಯಲ್ಲಿ ಬೋಳೂರಿಗೆ ಭೇಟಿ ನೀಡಲಾಯಿತು.
ಈ ಸಂದರ್ಭ ಮಾತನಾಡಿ, ಕೋವಿಡ್ 19 ಸೋಂಕಿತ ವ್ಯಕ್ತಿಯ ಶವ ಸಂಸ್ಕಾರದಿಂದ ಸ್ಮಶಾನ ಪರಿಸರದ ನಿವಾಸಿಗಳಿಗೆ ಯಾವುದೇ ತೊಂದರೆ ಇಲ್ಲ. ಈ ಬಗ್ಗೆ ಪರಿಸರದ ಸುಮಾರು 50 ಮನೆಗಳಿಗೆ ಕೂಡ ವೈಜ್ಞಾನಿಕ ಮಾಹಿತಿ ನೀಡಿ, ತಪ್ಪು ತಿಳುವಳಿಕೆ ದೂರ ಮಾಡಲಾಗಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ದುರದೃಷ್ಟವಶಾತ್ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತ ವ್ಯಕ್ತಿ ಮರಣ ಹೊಂದಿದಲ್ಲಿ ಶವ ಸಂಸ್ಕಾರವನ್ನು ವೆನ್ಲಾಕ್ ಆಸ್ಪತ್ರೆಯ ಹತ್ತಿರದ ಶ್ಮಶಾನವಾದ ಬೋಳೂರಿನ ವಿದ್ಯುತ್ ಚಿತಾಗಾರದಲ್ಲೇ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
ಮಾಸ್ಕ್, ಗ್ಲೌಸ್, ಹಾಗೂ ದಿನಸಿ ಸಾಮಗ್ರಿ ಕಿಟ್ ವಿತರಣೆ ಮಾಡಲಾಯಿತು. ರಾಹುಲ್ ಶೆಟ್ಟಿ, ಸಂದೀಪ್, ಉಮಾಶಂಕರ್, ದಿನೇಶ್, ರತೊ°àಜಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ