ಕರ್ನಾಟಕ ಕರಾವಳಿಯ ಮತ್ಸ್ಯ ಸಂಪತ್ತು ಲೂಟಿ

ಗೋವಾ ಮೀನುಗಾರರಿಂದ ಎಗ್ಗಿಲ್ಲದೆ ಲೈಟ್‌ಫಿಶಿಂಗ್‌!

Team Udayavani, Apr 27, 2020, 5:41 AM IST

ಕರ್ನಾಟಕ ಕರಾವಳಿಯ ಮತ್ಸ್ಯ ಸಂಪತ್ತು ಲೂಟಿ

ಸಾಂದರ್ಭಿಕ ಚಿತ್ರ.

ಮಲ್ಪೆ: ದೇಶದೆಲ್ಲೆಡೆ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಗೋವಾ ರಾಜ್ಯದ ಮೀನುಗಾರರರು ನಿಯಮ ಉಲ್ಲಂಘಿಸಿ ಕರ್ನಾಟಕದ ಗಡಿ ದಾಟಿಬಂದು ರಾತ್ರಿ ವೇಳೆ ಲೈಟ್‌ಫಿಶಿಂಗ್‌ ನಡೆಸಿ ಭರಪೂರ ಮೀನನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮಲ್ಪೆ ಮೀನುಗಾರರು ಆರೋಪಿಸಿದ್ದಾರೆ.

ದೇಶದಲ್ಲಿ ಮಾ. 24ರಿಂದಲೇ ಲಾಕ್‌ಡೌನ್‌ ಜಾರಿಯಲ್ಲಿದೆ. ಪ್ರಸ್ತುತರಾಜ್ಯದಲ್ಲಿ ಸಾಂಪ್ರದಾಯಿಕ ನಾಡ ದೋಣಿಗೆ ಮಾತ್ರ ಅವಕಾಶ ನೀಡಲಾ ಗಿದೆ. ಆದರೆ ಗೋವಾದ ದೊಡ್ಡ ಬೋಟುಗಳು ರಾತ್ರಿ ವೇಳೆ ಬಂದು ಬೆಳಕಿನ ಮೀನುಗಾರಿಕೆ ನಡೆಸುತ್ತಿವೆ.

ದುಬಾರಿ ಬೆಲೆಗೆ
ರಾಜ್ಯದಲ್ಲಿ ಮಾರಾಟ!
ಗೋವಾದ ಮೀನುಗಾರರು ನಮ್ಮವ್ಯಾಪ್ತಿಯ ಮೀನುಗಳನ್ನು ಹಿಡಿದು ಉಡುಪಿ, ಮಂಗಳೂರಿಗೆ ಲಾರಿಯಲ್ಲಿ ಕಳಿಸುತ್ತಿದ್ದಾರೆ. ಇಲ್ಲಿ ದುಬಾರಿ ಬೆಲೆಗೆಮಾರಾಟವಾಗುತ್ತಿವೆ. ಬಂಗುಡೆ,ಆಂಜಲ್‌, ಸೇಡೆ, ಕ್ಯಾದರ್‌ ಮೊದ ಲಾದ ತಾಜಾ ಮೀನುಗಳು ಮಾರು ಕಟ್ಟೆಗೆ ಬರುತ್ತಿವೆ.

12 ನಾಟಿಕಲ್‌ ಮೈಲು ಹೊರಗೆ ಬೇರೆ ರಾಜ್ಯದವರು ಮೀನುಗಾ ರಿಕೆ ನಡೆಸಬಹುದು. ಬೆಳಕು ಮೀನುಗಾರಿಕೆಗೆ ಅವಕಾಶವಿಲ್ಲ. ನಮ್ಮ ಗಮನಕ್ಕೆ ಬಂದರೆ ಪ್ರಕರಣ ದಾಖಲಿಸುತ್ತೇವೆ. ಅನುಮಾನಾಸ್ಪದ ಚಟುವಟಿಕೆ ಗಳು ಕಂಡುಬಂದರೆ ನಮ್ಮ ಗಮನಕ್ಕೆ ತರುವಂತೆ ಮೀನುಗಾರರಿಗೂ ತಿಳಿಸಿದ್ದೇವೆ.
– ಚೇತನ್‌ ಆರ್‌. ಎಸ್ಪಿ, ಕರಾವಳಿ ಕಾವಲು ಪೊಲೀಸ್‌

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.