ಕತೆ: ಆರ್ಥಿಕ ಶಿಸ್ತು


Team Udayavani, Apr 27, 2020, 11:50 AM IST

ಕತೆ: ಆರ್ಥಿಕ ಶಿಸ್ತು

ಸಾಂದರ್ಭಿಕ ಚಿತ್ರ

ಸುನಿಲ್‌ ಮತ್ತು ಅರುಣ್‌ ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಸ್ವಾರಸ್ಯವೆಂದರೆ, ಈ ಮಕ್ಕಳ ಅಪ್ಪಂದಿರೂ ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು. ಅವರಿಬ್ಬರ ಸಂಪಾದನೆಯೂ ಒಂದೇ ಆಗಿತ್ತು. ಆದರೆ, ಈ ಎರಡು ಕುಟುಂಬಗಳ ಜೀವನಶೈಲಿಯಲ್ಲಿ ತುಂಬಾ ವ್ಯತ್ಯಾಸಗಳಿದ್ದವು. ಸುನಿಲ್‌ ಅವರ ತಂದೆ- ತಾಯಿ, ತುಂಬಾ  ಖರ್ಚು ಮಾಡುತ್ತಿದ್ದರು. ವಾರಕ್ಕೊಮ್ಮೆ ಹೊಸ ಬಟ್ಟೆ
ಖರೀದಿಸುತ್ತಿದ್ದರು. ಅಲ್ಲದೆ, ಸುನಿಲ್‌ಗೆ ಕೈತುಂಬಾ ಪಾಕೆಟ್‌ ಮನಿ ಕೊಡುತ್ತಿದ್ದರು. ಅರುಣನ ತಂದೆ- ತಾಯಿ ಖರ್ಚು ಮಾಡುತ್ತಲೇ ಇರಲಿಲ್ಲ. ಸುನಿಲ್ ಪಾಕೆಟ್‌ ಮನಿಯ ಹಣದಿಂದ ಚಾಕ್ಲೆಟ್‌, ಐಸ್‌ ಕ್ರೀಮುಗಳನ್ನು ದಂಡಿಯಾಗಿ ತಿನ್ನುತ್ತಿದ್ದ. ಅರುಣನಿಗೆ, ತಿಂಗಳಿಗೊಮ್ಮೆ ಮಾತ್ರ ಪುಡಿಗಾಸಿನಷ್ಟು ಮೊತ್ತ ಪಾಕೆಟ್‌ ಮನಿಯಾಗಿ ಸಿಗುತ್ತಿತ್ತು. ಅರುಣನಿಗೆ, ತನ್ನ ತಂದೆ- ತಾಯಿ ಯಾಕೆ
ಹೀಗೆ ಎಂದು ಬೇಸರವಾಗುತ್ತಿತ್ತು. ಕೆಲ ಸಮಯದ ನಂತರ, ಅರುಣ ಒಂದು ಬದಲಾವಣೆಯನ್ನು ಗಮನಿಸಿದ. ಸುನಿಲ್, ಮುಂಚಿನಷ್ಟು ಖರ್ಚು ಮಾಡುತ್ತಿರಲಿಲ್ಲ. ಅಲ್ಲದೆ, ದಿನವೂ ಶಾಲೆಗೆ ಕಾರಿನಲ್ಲಿ ಬರುತ್ತಿದ್ದವನು, ಈಗ ರಿಕ್ಷಾದಲ್ಲಿ ಬರತೊಡಗಿದ. ಒಂದು ದಿನ ಸಂಜೆ ಶಾಲೆಯಿಂದ ವಾಪಸ್ಸಾದ ಅರುಣನಿಗೆ, ಮನೆಯಲ್ಲಿ ಅಚ್ಚರಿ ಕಾದಿತ್ತು.

ಸುನಿಲನ ತಂದೆ ಮನೆಗೆ ಬಂದಿದ್ದರು. ಅವರು ಅರುಣನ ತಂದೆಯೊಡನೆ ಅದೇನೋ ಮಾತನಾಡುತ್ತಿದ್ದರು. ಆಮೇಲೆ, ಅರುಣನಿಗೆ ಎಲ್ಲಾ ವಿಚಾರ ತಿಳಿಯಿತು. ಸುನಿಲನ ತಂದೆಯವರಿಗೆ
ವ್ಯಾಪಾರದಲ್ಲಿ ನಷ್ಟವಾಗಿ, ಆರ್ಥಿಕ ತೊಂದರೆಗೆ ಸಿಲುಕಿದ್ದರು. ಇದೀಗ ಹಣದ ನೆರವನ್ನು ಕೋರಲು ಅರುಣನ ತಂದೆಯ ಬಳಿಗೆ ಬಂದಿದ್ದರು. ಅರುಣನ ತಂದೆ ಸಹಾಯ ಮಾಡುವ
ಭರವಸೆ ನೀಡಿದ ನಂತರ, ಅವರಿಗೆ ಧನ್ಯವಾದಗಳನ್ನು ಅರ್ಪಿಸಿ ಅಲ್ಲಿಂದ ಹೊರಟರು. ಅಂದು ಅರುಣನಿಗೆ ತನ್ನ ತಂದೆ- ತಾಯಿಯ ಕುರಿತು ತುಂಬಾ ಹೆಮ್ಮೆಯಾಯಿತು. ಆರ್ಥಿಕ ಶಿಸ್ತು ಇಲ್ಲದಿದ್ದರೆ, ಮಿತಿ ಹಾಕಿಕೊಳ್ಳದಿದ್ದರೆ ಏನಾಗುತ್ತದೆ ಎನ್ನುವುದು ಅವನಿಗೆ ಗೊತ್ತಾಯಿತು.

ಟಾಪ್ ನ್ಯೂಸ್

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.