ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಪರೀಕ್ಷೆಗೆ ಡ್ರೋಣ್‌ ಬಳಕೆ


Team Udayavani, Apr 27, 2020, 12:56 PM IST

huballi-tdy-4

ಧಾರವಾಡ: ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡುವ ಹಿತದೃಷ್ಟಿಯಿಂದ ಪೊಲೀಸರು ಡ್ರೋಣ್‌ ತಂತ್ರಜ್ಞಾನಕ್ಕೆ ಮೊರೆ ಹೋಗಿದ್ದಾರೆ.

ಮೊನ್ನೆಯಷ್ಟೇ ಎಸ್‌ಪಿ ವರ್ತಿಕ ಕಟಿಯಾರ್‌ ಡ್ರೋಣ್‌ ಬಳಕೆಗೆ ಚಾಲನೆ ನೀಡಿದ್ದು, ಸದ್ಯ ಕೇವಲ 2 ಡ್ರೋಣ್‌ (ಮ್ಯಾವಿಕ್‌ ಪ್ರೋ) ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ. ಈ ಎರಡು ಡ್ರೋಣ್‌ಗಳನ್ನು 2 ದಿನಕ್ಕೊಮ್ಮೆ ಎಸ್‌ಪಿ ವ್ಯಾಪ್ತಿಯ ಎಲ್ಲ ಠಾಣೆಗೆ ಹಂತ ಹಂತವಾಗಿ ಹಸ್ತಾಂತರ ಆಗಲಿದ್ದು, ಪ್ರತಿಯೊಂದು ಠಾಣೆಯಲ್ಲಿ ಎರಡು ದಿನ ಈ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಡ್ರೋಣ್‌ ಕ್ಯಾಮೆರಾಗಳು 500 ಮೀಟರ್‌ ಎತ್ತರದಲ್ಲಿ ಹಾರಲಿದ್ದು, 5 ಕಿ.ಮೀ. ದೂರದವರೆಗೂ ಕ್ರಮಿಸಬಲ್ಲವಾಗಿವೆ. ಹಳ್ಳಿಗಳಲ್ಲಿ ಗುಂಪು ಗುಂಪು ಜನ ನಿಲ್ಲುತ್ತಾರೋ? ಹಾಗೂ ಎಲ್ಲಿ ಪಡಿತರ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಪಾಡುತ್ತಿಲ್ಲವೋ? ಅಂತವುಗಳನ್ನು ನಿಯಂತ್ರಣ ಮಾಡಲು ಈ ಡ್ರೋಣ್‌ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುತ್ತಿದೆ.

ಸದ್ಯ ನರೇಂದ್ರ ಗ್ರಾಮದಲ್ಲಿ ಇದಕ್ಕೆ ಒಳ್ಳೆಯ ಸ್ಪಂದನೆಯೂ ಸಿಕ್ಕಿದೆ. ಡ್ರೋಣ್‌ ಕ್ಯಾಮೆರಾ ಬಳಕೆ ಮಾಡಿದ್ದರಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಡ್ರೋಣ್‌ ಬಳಕೆ ಮಾಡಿದ ಜನ ಅದಕ್ಕೆ ಹೆದರಿ ಮನೆಯಿಂದ ಹೊರಗಡೆ ಹೋಗದಂತೆ ತಡೆಯಲು ಸಹಕಾರಿ ಆಗಿದೆ. ನರೇಂದ್ರ ಗ್ರಾಮದಲ್ಲಿ ಇದರಿಂದ ಒಳ್ಳೆಯ ಫಲಿತಾಂಶ ಸಿಕ್ಕಿದೆ ಎಂದು ಹೇಳುತ್ತಾರೆ ನರೇಂದ್ರ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ತಿರ್ಲಾಪೂರ

ಜಿಲ್ಲೆಯಲ್ಲಿ ಇದೀಗ 2 ಡ್ರೋಣ್‌ ಕ್ಯಾಮೆರಾ ಬಳಕೆ ಮಾಡಿಕೊಂಡಿದ್ದು, ಜಿಲ್ಲೆಯ ಪ್ರತಿ ಠಾಣೆಗೆ ಎರಡು ದಿನಗಳ ಬಳಕೆಗೆ ಅವಧಿ ನಿಗದಿ ಮಾಡಲಾಗಿದೆ. ಅದರಂತೆ ಡ್ರೋಣ್‌ ಬಳಕೆ ಎಲ್ಲ ಠಾಣೆಗೂ ವಿಸ್ತರಣೆ ಆಗಲಿದ್ದು, ಇದರಿಂದ ಸದ್ಯಕ್ಕೆ ಒಳ್ಳೆಯ ಸ್ಪಂದನೆ ಲಭಿಸಿದೆ. – ವರ್ತಿಕ ಕಟಿಯಾರ್‌, ಎಸ್‌ಪಿ, ಧಾರವಾಡ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.