ಶೀಘ್ರ ನದಿಗೆ ನೀರು: ಕುಮಠಳ್ಳಿ
Team Udayavani, Apr 27, 2020, 5:11 PM IST
ಅಥಣಿ: ಬೇಸಿಗೆ ಸಂದರ್ಭದಲ್ಲಿ ಅಥಣಿ ಮತ್ತು ಜಮಖಂಡಿ ಭಾಗದಲ್ಲಿ ಕೃಷ್ಣಾ ನದಿ ನೀರು ಬರಿದಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಕೃಷ್ಣಾ ನದಿಗೆ ರಾಜಾಪುರ ಬ್ಯಾರೇಜ್ನಿಂದ ಹಿಪ್ಪರಗಿ ಬ್ಯಾರೇಜ್ಗೆ ನೀರು ಹರಿಸಲಾಗುತ್ತದೆ ಎಂದು ಶಾಸಕ ಮಹೇಶ್ ಕುಮಠಳ್ಳಿ ದರೂರ ಗ್ರಾಮದಲ್ಲಿ ತಿಳಿಸಿದರು.
ಹಿಪ್ಪರಗಿ ಬ್ಯಾರೇಜ್ ಕೆಳಭಾಗದ ನಲವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವುದರಿಂದ ರಾಜಾಪುರ ಬ್ಯಾರೇಜ್ನಿಂದ ಹರಿದು ಬಂದಿರುವ ನೀರನ್ನು ಹಾಗೂ ಹಿಪ್ಪರಗಿ ಬ್ಯಾರೇಜ್ನಲ್ಲಿ ಸದ್ಯ ಇರುವ ನೀರನ್ನು ಹಿಪ್ಪರಗಿ ಬ್ಯಾರೇಜ್ ಮೇಲ್ಗಡೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಳಗಿನ ಭಾಗದ ಕೃಷ್ಣಾ ನದಿಗೆ ಮೇ ತಿಂಗಳ ಮೊದಲನೇ ವಾರ ಹರಿಸಲಾಗುವುದು ಎಂದು ಮಹೇಶ್ ಕುಮಠಳ್ಳಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ