ಉಡುಪಿ ಜಿಲ್ಲೆ ಗ್ರೀನ್ ಝೋನ್ ಅಧಿಕೃತ ಘೋಷಣೆಯಷ್ಟೇ ಬಾಕಿ : ಜಿಲ್ಲಾಧಿಕಾರಿ G.Jagadeesh
Team Udayavani, Apr 28, 2020, 6:21 PM IST
ಉಡುಪಿ: ಕೋವಿಡ್ 19 ವೈರಸ್ ವಿರುದ್ಧದ ಹೋರಾಟದಲ್ಲಿ ಉಡುಪಿ ಜಿಲ್ಲೆ ಒಂದು ಹಂತದ ವಿಜಯವನ್ನು ಸಾಧಿಸಿದೆ. ಜಿಲ್ಲೆಯಲ್ಲಿ ಕೊನೆಯ ಕೋವಿಡ್ ವೈರಸ್ ಸೋಂಕು ಪ್ರಕರಣ ದಾಖಲಾಗಿ 28 ದಿನಗಳು ಕಳೆದಿರುವ ಕಾರಣ ಜಿಲ್ಲೆಯನ್ನು ಗ್ರೀನ್ ಝೋನ್ ಎಂದು ಕೇಂದ್ರ ಸರಕಾರ ತನ್ನ ಮುಂದಿನ ವಿಭಾಗೀಕರಣದಲ್ಲಿ ಈ ಘೋಷಣೆ ಮಾಡಲಿದೆ, ಆಗ ಉಡುಪಿ ಜಿಲ್ಲೆ ಅಧಿಕೃತವಾಗಿ ಗ್ರೀನ್ ಝೋನ್ ಎಂದು ಪರಿಗಣನೆಗೆ ಒಳಗಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !