ಶಕ್ತಿನಗರ: ಸೋಂಕು ನಿವಾರಕ ಔಷಧ ಸಿಂಪಡಣೆ
Team Udayavani, Apr 29, 2020, 5:16 AM IST
ಮಂಗಳೂರು: ನಗರದ ಶಕ್ತಿನಗರ ನಿವಾಸಿಗಳಿಬ್ಬರಲ್ಲಿ ಕೋವಿಡ್-19 ಸೋಂಕು ದೃಢಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಆ ಪರಿಸರದಲ್ಲಿ ಆರೋಗ್ಯ ಸಂಬಂಧಿ ಚಟುವಟಿಕೆಗಳನ್ನು ಕ್ಷಿಪ್ರಗೊಳಿಸಲಾಗಿದೆ.
ಸೋಂಕಿತರಿಬ್ಬರಿಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದರೂ ಮುಂಜಾಗೃತ ಕ್ರಮವಾಗಿ ಶಕ್ತಿ ನಗರ ವಲಯವನ್ನು ಸೀಲ್ಡೌನ್ ಮಾಡಲಾಗಿದೆ. ಇದೇ ವೇಳೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ಈ ಪ್ರದೇಶದಲ್ಲಿ ಟ್ಯಾಂಕರ್ಗಳಲ್ಲಿ ಸೋಂಕು ನಿವಾರಕ ಔಷಧವನ್ನು ಸಿಂಪಡಿಸಲಾಯಿತು.
ಸೀಲ್ಡೌನ್
ಕಂಟೈನ್ಮೆಂಟ್ ವಲಯವಾಗಿ ಜಿಲ್ಲಾಧಿಕಾರಿಯಿಂದ ಘೋಷಿಸಲ್ಪಟ್ಟಿರುವ ಶಕ್ತಿನಗರದಲ್ಲಿನ ಕಕ್ಕೆಬೆಟ್ಟು ಪರಿಸರ ಸೀಲ್ಡೌನ್ ಆಗಿದ್ದು, ಈ ಪರಿಸರದ 22 ಮನೆಗಳು, 4 ಅಂಗಡಿಗಳು,1 ಕಚೇರಿ ಸೀಲ್ಡೌನ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ