ಹಚ್ಚೆ ಹಾಕಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ


Team Udayavani, Apr 29, 2020, 12:34 PM IST

ಹಚ್ಚೆ ಹಾಕಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ

ಸ್ವೀಡನ್‌ : ಕೋವಿಡ್‌-19 ವಿಶ್ವದೆಲ್ಲೆಡೆ ಹಲವು ವಿಚಾರಧಾರೆಗಳನ್ನು, ಗಂಭೀರ ಪರಿಸ್ಥಿತಿಯನ್ನು ನಿಭಾಯಿಸುವ ಮನೋಪ್ರವೃತ್ತಿಯನ್ನು, ದೇಶಕ್ಕೆ ಸಂಕಷ್ಟ ಎದುರಾದಾಗ ಪ್ರಜೆಗಳು ಹೇಗೆ ಸ್ಪಂದಿಸುತ್ತಾರೆ ಎಂಬುದೆಲ್ಲವನ್ನೂ ಪರಿಚಯಿಸುತ್ತಿದೆ.

ಕೆಲವೆಡೆಯಂತೂ ಮುಖ್ಯ ಭೂಮಿಕೆಯಲ್ಲಿ ಕಾರ್ಯಾಚರಿಸುತ್ತಿರುವ ಅಧಿಕಾರಿಗಳ ಮೇಲೆ, ಸಿಬಂದಿ ಮೇಲೆ ಹಲ್ಲೆಯೂ ನಡೆದಿದೆ. ಆದರೆ ಇಂತಹ ವಿಕೃತ ಮನೋಭಾವ ಮೆರೆಯುತ್ತಿರುವ ಒಂದು ಸಮೂಹದ ನಡುವೆ ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ವೈದ್ಯರ, ದಾದಿಯರ, ಪೊಲೀಸರಅವರ ಕಾರ್ಯ ವೈಖರಿಗೆ ಶ್ಲಾಘನೆಯನ್ನು ವ್ಯಕ್ತಪಡಿಸುತ್ತಿರುವ ಜನರೂ ಇದ್ದಾರೆ. ಆದರೆ ಇಲ್ಲೊಬ್ಬ ಸ್ವೀಡನ್ನಿನ ಪ್ರಜೆಯ ಅಭಿನಂದನೆ, ಗೌರವ ಸಲ್ಲಿಕೆ ಬಹಳ ವಿಶೇಷವಾದ ರೀತಿಯಲ್ಲಿ.

ತನ್ನ ದೇಶದ ರಾಜ್ಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಹಚ್ಚೆಯನ್ನು ಹಾಕಿಸಿಕೊಳ್ಳುವ ಮೂಲಕ ತನ್ನ ಗೌರವ ವ್ಯಕ್ತಪಡಿಸಿದ್ದಾನೆ ಸ್ಟಾಕೊØàಮ್‌ನ ಗುಸ್ತಾವ್‌ ಲಾಯx… ಅಗಬ್ಲಾರ್ಡ್‌. ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ರಾಜ್ಯದ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ನಿಲ್ಸ… ಆಂಡರ್ಸ್‌ ಟೆಗ್ನೆಲ್‌ ಅವರ ಛಾಯಾಚಿತ್ರವನ್ನೇ ತಮ್ಮ ಎಡಗೈಯ ಮೇಲೆ ಹಚ್ಚಿ ಹಾಕಿಸಿಕೊಂಡಿದ್ದಾನೆ ಲಾಯ್ಡ.

ಕಾರ್ಯ ವೈಖರಿಗೆ ಮೆಚ್ಚುಗೆ
“ನನಗೆ ಏನನ್ನಾದರೂ ಒಂದು ಘಟನೆಯನ್ನು ಅಥವಾ ವಸ್ತುವನ್ನು ಪ್ರತಿನಿಧಿಸುವ ಹಚ್ಚೆ ಹಾಕಿಸಿಕೊಳ್ಳಬೇಕೆಂಬ ಆಸೆ ಇತ್ತು. ಹಾಗಾಗಿ ನನ್ನ ಪ್ರಕಾರ ಸದ್ಯ ವಿಶ್ವದೆಲ್ಲೆಡೆ ಹರಡಿರುವ ಕೋವಿಡ್‌-19 ಜೀವನದ ಒಂದು ಭಾಗ. ಅದರ ನಿಯಂತ್ರಣಕ್ಕಾಗಿ ಹಗಲು ರಾತ್ರಿ ಹೋರಾಡುತ್ತಿರುವ ವೈದ್ಯರ ಹಚ್ಚೆ ಹಾಕಿಸಿಕೊಳ್ಳುವುದೇ ಸೂಕ್ತವೆನ್ನಿಸಿತು. ಜೀವನ ಪರ್ಯಾಂತ ಈ ಘಟನೆ ನೆನಪು ಉಳಿಯಲಿದ್ದು, ವೈದ್ಯ ಸಮುದಾಯಕ್ಕೆ ಗೌರವ ಸಲ್ಲಿಸಿದಂತೆಯೂ ಆಗುತ್ತದೆ. ಹಾಗಾಗಿ ಟೆಗ್ನೆಲ್‌ ಅವರ ಕಾರ್ಯ ವೈಖರಿಯನ್ನು ಮೆಚ್ಚಿ ಈ ನಿರ್ಧಾರ ತೆಗೆದುಕೊಂಡೆ ಎಂದಿದ್ದಾರೆ ಲಾಯ್ಡ.

ಯುರೋಪ್‌ನ ಇತರೆ ದೇಶಗಳಿಗೆ ಹೋಲಿಸಿದ್ದರೆ ಸ್ವೀಡನ್‌ ಸರಕಾರ ತನ್ನ ದೇಶದಲ್ಲಿ ಬಹಳ ಕಠಿಣ ಲಾಕ್‌ಡೌನ್‌ ನಿಯಮಗಳನ್ನೇನೂ ಜಾರಿಗೊಳಿಸಿಲ್ಲ. ಹೊರತಾಗಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹೊಣೆಯನ್ನು ಸಾರ್ವಜನಿಕರ ಮೇಲೆಯೇ ಹೊರಿಸಲಾಗಿತ್ತು. ಜತೆಗೆ ನಿಗದಿತ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿತ್ತು. ಸ್ವೀಡನ್‌ನಲ್ಲಿ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, 2, 355 ಮಂದಿ ಮೃತರಾಗಿದ್ದಾರೆ.

ಟಾಪ್ ನ್ಯೂಸ್

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.