ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ


Team Udayavani, Apr 29, 2020, 3:07 PM IST

ಫ್ರಾನ್ಸ್‌ : ನಿಕೋಟಿನ್‌ ನಿರ್ಬಂಧ

ಫ್ರಾನ್ಸ್‌ : ಸಿಗರೇಟ್‌ನಲ್ಲಿರುವ ನಿಕೋಟಿನ್‌ ಅಂಶವು ಜನರಲ್ಲಿ ಕೋವಿಡ್‌ ಸೋಂಕು ಪ್ರತಿರೋಧಕವಾಗಿ ಕೆಲಸ ಮಾಡುತ್ತದೆ ಎಂದು ಫ್ರಾನ್ಸ್‌ ಸಂಶೋಧಕರು ತಿಳಿಸಿದ್ದರು. ಈ ಬೆನ್ನಲ್ಲೇ ಸರಕಾರವು ನಿಕೋಟಿನ್‌ ಉತ್ಪನ್ನಗಳ ಮಾರಾಟದ ಮೇಲೆ ನಿರ್ಬಂಧ ಹೇರಿದೆ.

ದೇಶದಲ್ಲಿನ ಲಾಕ್‌ಡೌನ್‌ ಸಡಿಲಗೊಳ್ಳುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ನಿಬಂಧನೆ ಹೇರಿರುವ ಸರಕಾರ ಕೇವಲ ಒಂದು ತಿಂಗಳ ಅಗತ್ಯದಷ್ಟು ಮಾತ್ರ ಮಾರಾಟ ನಡೆಸುವಂತೆ ಸೂಚಿಸಿದೆ. ಅದೂ ಪರಿಸ್ಥಿತಿ ಮತ್ತು ಸಂದರ್ಭವನ್ನು ಪರಿಶೀಲಿಸಿ ನಿಕೋಟಿನ್‌ ಅಂಶ ಇರುವ ಔಷಧ ಪದಾರ್ಥಗಳನ್ನು ನೀಡಬೇಕೆಂದು ತಿಳಿಸಿದೆ.

ದುರ್ಬಳಕೆಯ ಸಾಧ್ಯತೆ
ನಿಕೋಟಿನ್‌ ಸೋಂಕು ತಗುಲದಂತೆ ತಡೆಯುತ್ತದೆ ಎಂಬ ಮಾಹಿತಿ ದುರ್ಬಳಕೆ ಆಗುವ ಸಾಧ್ಯತೆ ಇದೆ. ಜನರ ತಪ್ಪು ಗ್ರಹಿಕೆಗೂ ಕಾರಣವಾಗಬಹುದು. ಪರಿಣಾಮವಾಗಿ ಇನ್ನಿತರ ಆರೋಗ್ಯ ಸಮಸ್ಯೆಗಳು ಎದುರಾಗಿ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳಬಹುದು. ಹಾಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರಕಾರ ಸುತ್ತೋಲೆ ಹೊರಡಿಸಿದೆ.

2 ವಿಭಿನ್ನ ವರದಿ
ಪ್ಯಾರಿಸ್‌ನ ಉನ್ನತ ಆಸ್ಪತ್ರೆಯ ಸಂಶೋಧಕರು ನಡೆಸಿದ ಸಂಶೋಧನೆಯಲ್ಲಿ ಸುಮಾರು 500 ಕೋವಿಡ್‌-19 ರೋಗಿಗಳನ್ನು ಪರೀಕ್ಷಿಸಿದ್ದು, ಶೇ.5ರಷ್ಟು ಮಾತ್ರ ಧೂಮಪಾನಿಗಳು ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಕಳೆದ ತಿಂಗಳು ನ್ಯೂ ಇಂಗ್ಲೆಂಡ್‌ ಜರ್ನಲ್‌ ಆಫ್‌ ಮೆಡಿಸಿನ್‌ನಲ್ಲಿ ಇದೇ ರೀತಿಯ ಸಂಶೋಧನೆ ವರದಿ ಪ್ರಕಟವಾಗಿದ್ದು, ಚೀನದ 1,000(ಶೇ.26) ಜನಸಂಖ್ಯೆಯ ಪೈಕಿ ಶೇ12.6 ರಷ್ಟು ಧೂಮಪಾನ ವ್ಯಸನಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು ಎಂದಿದೆ.

ಈ ಎಲ್ಲ ಅಂಶವನ್ನು ‌ಮನದಲ್ಲಿರಿಸಿಕೊಂಡು ಫ್ರಾನ್ಸ್‌ ಈ ನಿರ್ಧಾರ ಕೈಗೊಂಡಿದ್ದು, ಸಂಪೂರ್ಣವಾಗಿ ಸಂಶೋಧನ ಮಾಹಿತಿ ಹೊರ ಬರುವವರೆಗೂ ನಿಕೋಟಿನ್‌ ಮಾರಾಟದ ಮೇಲೆ ಮಿತಿ ಇರಲಿದೆ ಎಂದು ಹೇಳಿದೆ.

ಫ್ರಾನ್ಸ್‌ನಲ್ಲಿ ಪ್ರತಿ ವರ್ಷ ತಂಬಾಕಿನಿಂದಾಗಿ 70 ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಇದನ್ನೂ ಗಮನಿಸುವುದು ಒಳಿತು ಎಂದಿರುವ ಫ್ರಾನ್ಸ್‌ ಆರೋಗ್ಯ ಸಚಿವ ಆಲಿವಿಯರ್‌ವೊರಾನ್‌, ಕೋವಿಡ್ ಹತ್ತಿಕ್ಕಲು ನಿಕೋಟಿನ್‌ ಉತ್ಪನ್ನಗಳನ್ನು ಖರೀದಿಸಬೇಡಿ. ಆದಷ್ಟು ಅವುಗಳಿಂದ ದೂರ ಇರಿ. ಅದೇ ಒಳಿತು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.