ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಕೆಲವೆಡೆ ತಂಬಾಕು ಉತ್ಪನ್ನ ಮಾರಾಟ: ಕ್ರಮ ಕೈಗೊಳ್ಳದ ಅಧಿಕಾರಿಗಳು

Team Udayavani, Apr 29, 2020, 2:39 PM IST

ತಾಲೂಕು ಆಡಳಿತದ ಆದೇಶಕ್ಕೆ ಕಿಮ್ಮತ್ತಿಲ್ಲ

ಸಾಂದರ್ಭಿಕ ಚಿತ್ರ

ಚಿಕ್ಕನಾಯಕನಹಳ್ಳಿ: ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವೈರಸ್‌ ತಡೆಗಟ್ಟಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ ಕೆಲ ಆದೇಶ ಪತ್ರಗಳು ಹಾಗೂ ತಿಳಿವಳಿಕೆ ಪತ್ರಗಳು ಅನುಷ್ಠಾನಕ್ಕೆ ತರುವಲ್ಲಿ ವಿಫ‌ಲವಾಗಿದೆ. ಕೋವಿಡ್ ತಡೆಗಟ್ಟಲು ತಾಲೂಕು ಆಡಳಿತ ಅನೇಕ ಮುಂಜಾಗ್ರತ ಕ್ರಮಗಳನ್ನು ಜಾರಿಗೊಳಿಸಿದ್ದು ಹಾಗೂ ಲಾಕ್‌ಡೌನ್‌ನಿಂದ ಸಾರ್ವಜನಿಕರಿಗೆ ಅನಾನುಕೂಲಗಳು ಸಂಭವಿಸಬಾರದು ಎಂದು ಕೆಲ ಮಾರ್ಗ ಸೂಚನೆಯನ್ನು ಹೊರಡಿಸಲಾಗಿತ್ತು. ಆದರೇ ತಾಲೂಕು ಆಡಳಿತದ ಮಾರ್ಗಸೂಚನೆಗೆ ಬೆಲೆ ಇಲ್ಲದಂತಾಗಿದೆ.

ನೋಟಿಸ್‌ಗಳಿಗೆ ಬೆಲೆ ಇಲ್ಲ: ತಾಲೂಕು ಆಡಳಿತ ಕೋವಿಡ್ ತಡೆಗಟ್ಟಲು ಹಗಲಿರುಳು ಶ್ರಮ ಹಾಕುತ್ತಿರುವುದರಲ್ಲಿ ಎರಡು ಮಾತಿಲ್ಲ, ಆದರೇ ಕಟ್ಟುನಿಟ್ಟಿನ ಆದೇಶಗಳಿಗೆ ತಾಲೂಕಿನಲ್ಲಿ ಬೆಲೆ
ಇಲ್ಲದಂತಾಗಿದೆ. ದಿನಸಿ ಸಾಮಗ್ರಿಗಳ ಬೆಲೆ ಅಂಗಡಿಗಳ ಮೇಲೆ ಪ್ರಕಟಣೆ ಮಾಡಬೇಕು. ನಿಗದಿ ದರಕ್ಕಿಂತ ಹೆಚ್ಚಿಗೆಯಾಗಿ ಮಾರಾಟ ಮಾಡುವಂತಿಲ್ಲ ಎಂದು ಪ್ರಕಟಣೆ ನೀಡಲಾಗಿತ್ತು. ಆದರೇ ದಿನಸಿ ಅಂಗಡಿಗಳಿಗೆ ನೋಟಿಸ್‌ ಪ್ರತಿಗಳನ್ನು ನೀಡಿಲ್ಲ ಹಾಗೂ ಯಾವ ಅಧಿಕಾರಿಗಳು ಒಂದು ದಿನಸಿ ಅಂಗಡಿಗಳ ತಪಾಸಣಾ ಕಾರ್ಯ ನಡೆಸಿಲ್ಲ.

ಅಕ್ರಮ ಗುಟ್ಕಾ ಹಾಗೂ ಧೂಮಪಾನ ಮಾರಾಟ ಮಾಡಬಾರದು ಎಂದು ಆದೇಶ ನೀಡಿದ್ದು, ಕೆಲ ಹಳ್ಳಿಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿ ಬೀಡಿ, ಸಿಗರೇಟ್‌ ವಶಪಡಿಸಿಕೊಂಡಿದ್ದು ಬಿಟ್ಟರೆ ಬೇರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ, ಔಷಧಿ ಅಂಗಡಿ ಗಳಲ್ಲಿ ವೈದ್ಯರು ನೀಡಿದ ಚೀಟಿಗಳ ಆಧಾರದ ಮೇಲೆ ಮಾತ್ರ ಔಷಧಗಳನ್ನು ನೀಡಬೇಕು ಎಂದು ತಾಲೂಕು ಆಡಳಿತ ಆದೇಶ ನೀಡಿತ್ತು. ಆದರೆ ಇದು ಯಾವ ಔಷಧ ಅಂಗಡಿಗಳಲ್ಲಿ ಅನುಷ್ಠಾನವಾಗಿಲ್ಲ. ಸರ್ಕಾರ ಬೇಕರಿಗಳನ್ನು ಲಾಕ್‌ಡೌನ್‌ ಸಮಯದಲ್ಲಿ ತೆರೆಯಲು ಆವಕಾಶ ನೀಡಿದ್ದು, ಕೆಲ ಮಾರ್ಗ ಸೂಚನೆಯನ್ನು ಸಹ ನೀಡಿದೆ ಅದರೇ ತಾಲೂಕಿನಲ್ಲಿನ ಬೇಕರಿಗಳಲ್ಲಿ ಯಾವ ಯಾವ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿದೆ ಎಷ್ಟು ದಿನ ಅವುಗಳನ್ನು ಇರಿಸಲಾಗಿರುತ್ತದೆ ಎಂಬ ತಪಾಸನೆ ಕಾರ್ಯ ನಡೆದಿಲ್ಲ. ತಾಲೂಕು ಆಡಳಿತ ಜಾರಿ ಗೊಳಿಸಿದ್ದ ಎಲ್ಲಾ ಆದೇಶಗಳು ಜನಪರವಾಗಿದ್ದು, ಆದರೆ ಆದೇಶಗಳು ಹಲ್ಲು ಕಿತ್ತ ಹಾವಿನಂತಾಗಿವೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.