ಅನಗತ್ಯ ವಾಹನಗಳ ಸಂಚಾರಕ್ಕೆ ಕಡಿವಾಣ

ಹುನಗುಂದದಲ್ಲಿ ನಾಲ್ಕು ಚೆಕ್‌ಪೋಸ್ಟ್‌ ನಿರ್ಮಾಣ

Team Udayavani, Apr 29, 2020, 3:53 PM IST

bk-tdy-4

ಹುನಗುಂದ: ಪಟ್ಟಣ ಮತ್ತು ತಾಲೂಕಿನಲ್ಲಿ ವಾಹನ ಮತ್ತು ದ್ವಿಚಕ್ರವಾಹನಗಳ ಅನವಶ್ಯಕ ಸಂಚಾರ ಹೆಚ್ಚಾಗಿದೆ. ತಾಲೂಕು ಆಡಳಿತ  ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ತಡೆಗಟ್ಟಲು ಪಟ್ಟಣದಲ್ಲಿ ನಾಲ್ಕು ಚೆಕ್‌ಪೋಸ್ಟ್‌ ತೆರೆಯಲಾಗಿದೆ ಎಂದು ತಹಶೀಲ್ದಾರ್‌ ಬಸವರಾಜ ನಾಗರಾಳ ಹೇಳಿದರು.

ಪಟ್ಟಣದಲ್ಲಿ ಸ್ಥಾಪನೆಗೊಂಡ ಚೆಕ್‌ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು. ಸಾಮಾಜಿಕ ಅಂತರ ಕಾಯ್ದುಕೊಂಡು ಹೆಚ್ಚಿನ ಸಮಯ ಮನೆಯಲ್ಲಿ ಕಳೆಯಬೇಕು. ಕಿರಾಣಿ ಅಂಗಡಿಗಳಿಂದ ದಿನಸಿ ಸಾಮಗ್ರಿಗಳಿಗೆ ತಮ್ಮ ಮನೆಗೆ ಬರುವಂತೆ ಮೊಬೈಲ್‌ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಹುನಗುಂದ ನಗರದ ಪ್ರಮುಖ ರಸ್ತೆಗಳಾದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿದ ರಾಜ್ಯ ಹೆದ್ದಾರಿ 20, ವಿಜಯ ಮಹಾಂತೇಶ ಪ್ರೌಢಶಾಲೆ ಎದುರು, ವಿಮ ವೃತ್ತ ಮತ್ತು ಮುಖ್ಯ ಅಂಚೆ ಕಚೇರಿ ಎದುರು ಚೆಕ್‌ ಪೋಸ್ಟ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಹೇಳಿದರು.

ಗಲ್ಲಿ-ಗಲ್ಲಿಗಳಲ್ಲಿ ತರಕಾರಿ ಮಾರಾಟ ಮಾಡುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಬ್ಯಾಂಕ್‌, ಮೆಡಿಕಲ್‌ ಅಂಗಡಿ, ಹಾಲು, ಆಸ್ಪತ್ರೆ ಇನ್ನಿತರ ತುರ್ತು ಕೆಲಸಗಳಿಗೆ ನಗರದಲ್ಲಿ ಎರಡು ಬಾರಿ ವಾಹನ ಮೂಲಕ ಸಂಚರಿಸಬಹುದು. ಇದಕ್ಕೂ ಹೆಚ್ಚಿಗೆ ತಿರುಗಾಡಿದರೆ ವಾಹನ ಮತ್ತು ಬೈಕ್‌ಗಳನ್ನು ಪೊಲೀಸ್‌ ವಶಕ್ಕೆ ನೀಡಿ ಕೇಸ್‌ ದಾಖಲಿಸಲಾಗುವುದು ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ಮಾತನಾಡಿ, ನಗರದ ಪ್ರಮುಖ ರಸ್ತೆಗಳಿಗೆ ಕೂಡು ರಸ್ತೆಗೆ ಮುಳ್ಳು ಕಂಟಿಗಳನ್ನು ಹಚ್ಚಿ ರಸ್ತೆ ಸಂಚಾರಗಳನ್ನು ಬಂದ್‌ ಮಾಡಲಾಗಿದೆ. ರಾಜ್ಯ ಹೆದ್ದಾರಿ 20ರ ಮೇಲೆ ತಿರುಗುವ ಎಲ್ಲ ವಾಹನಗಳ ಸಂಖ್ಯೆ, ಸವಾರರ ಹೆಸರು ಮತ್ತು ಮುಂದೆ ಹೋಗುವ ಊರುಗಳನ್ನು ಚೆಕ್‌ ಪೋಸ್ಟ್‌ಗಳಲ್ಲಿ ದಾಖಲಿಸಲಾಗುವುದು ಎಂದು ಗುಡದಾರಿ ತಿಳಿಸಿದರು.

ಈಶ್ವರ ಬಾಲಾಗಾವಿ, ಮಹಾಂತೇಶ ತಾರಿವಾಳ ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.