ಸರಳ ಮದುವೆಯಾಗಿ 50 ಸಾವಿರ ರೂ ಮೌಲ್ಯದ ಅಗತ್ಯ ಸಾಮಾಗ್ರಿ ಹಂಚಿದ ಜೋಡಿ
Team Udayavani, Apr 29, 2020, 5:28 PM IST
ವಿಜಯಪುರ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಸರಳ ಮದುವೆಯಾದ ನವ ದಂಪತಿ ಮದುವೆಗೆಂದು ಖರ್ಚು ಮಾಡಲಿದ್ದ 50 ಸಾವಿರ ರೂ. ಹಣದಲ್ಲಿ ಬಡವರಿಗೆ ಅಗತ್ಯ ಆಹಾರ ಧಾನ್ಯ ಹಂಚಿ ಮಾದರಿ ಸೇವೆ ಮಾಡಿದ್ದಾರೆ.
ವಿಜಯಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16 ರಂದು ಸರಳವಾಗಿ ಮದುವೆಯಾದ ಅನೀಲ ಹಾಗೂ ಲಕ್ಷ್ಮೀ, ಮದುವೆಗೆ ಬಳಸದ 50 ಸಾವಿರ ರೂ. ಮೌಲ್ಯದ ಆಹಾರ ಧಾನ್ಯಗಳನ್ನು ತಮ್ಮ ಗ್ರಾಮದ ಬಡತನದಲ್ಲಿದ್ದ ಸುಮಾರು 80 ಕುಟುಂಬಗಳ ಜನರಿಗೆ ಅಕ್ಕಿ, ಬೆಲ್ಲ, ಸಕ್ಕರೆ, ಸಾಬೂನು, ಎಣ್ಣೆ, ಬೇಳೆ, ಹಿಟ್ಟು, ಉಪ್ಪು, ಬಿಸ್ಕತ್ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದಾರೆ.
ಕೋವಿಡ್-19 ಲಾಕಡೌನ್ ಸಂದರ್ಭದಲ್ಲಿ ಸ್ವಗ್ರಾಮದ ಜನರಿಗೆ ನೆರವಾಗುವ ಮೂಲಕ ತಮ್ಮ ಮದುವೆಯನ್ನು ಸ್ಮರಣೀಯ ಮಾಡಿಕೊಂಡ ನವ ದಂಪತಿಯ ಮಾನವೀಯ ಕಾರ್ಯಕ್ಕೆ ಗ್ರಾಮಸ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್
Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ
Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ
Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್
Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ
MUST WATCH
ಹೊಸ ಸೇರ್ಪಡೆ
Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ
Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು
Riyan Parag ಯೂಟ್ಯೂಬ್ ಹಿಸ್ಟರಿ ಲೀಕ್: ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್ʼ ಎಂದು ಸರ್ಚ್
ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ
Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು