Video Viral: ಕೋವಿಡ್ 19 ಜಾಗೃತಿ ಮೂಡಿಸಲು ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನ
Team Udayavani, Apr 29, 2020, 5:29 PM IST
ವಿಜಯಪುರ: ಕೋವಿಡ್ 19 ಕೊರೊನಾ ಜಾಗೃತಿ ಮೂಡಿಸಲು ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಹಚ್ಯಾಳ ಗ್ರಾಮದಲ್ಲಿ ಜರುಗಿದೆ.