ಗುಣಮಟ್ಟದ ಸುರಕ್ಷತಾ ಸಾಮಗ್ರಿಗೆ ಆದ್ಯತೆ ನೀಡಿ
Team Udayavani, Apr 30, 2020, 11:38 AM IST
ಧಾರವಾಡ: ಕೋವಿಡ್-19 ಚಿಕಿತ್ಸೆ ಪ್ರಯೋಗಾಲಯ ಉಪಕರಣಗಳು ಹಾಗೂ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಒದಗಿಸುವ ಸುರಕ್ಷತಾ ಸಾಮಗ್ರಿಗಳ ಗುಣಮಟ್ಟ-ದಾಸ್ತಾನು ಸಂಗ್ರಹದ ಬಗ್ಗೆ ಆದ್ಯತೆಯಡಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದರು.
ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಿಮ್ಸ್ನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಆಸ್ಪತ್ರೆ, ಪ್ರಯೋಗಾಲಯ ಹಾಗೂ ಧಾರವಾಡ ಡಿಮ್ಹಾನ್ಸ್ನಲ್ಲಿ ಪ್ರಾರಂಭವಾಗಿರುವ ಕೋವಿಡ್ ತಪಾಸಣೆ ಪ್ರಯೋಗಾಲಯಗಳ ತಾಂತ್ರಿಕ ಉಪಕರಣಗಳ ಬಗ್ಗೆ ಮಾಹಿತಿ ಪಡೆದ ಅವರು, ವೈದ್ಯರು-ಆರೋಗ್ಯ ಸಿಬ್ಬಂದಿಗೆ ಒದಗಿಸುವ ಪಿಪಿಇ ಕಿಟ್, ಸ್ಯಾನಿಟೈಸರ್, ಮಾಸ್ಕ್, ಚಾಳೀಸು ಮತ್ತಿತರ ಸುರಕ್ಷತಾ ಉಪಕರಣಗಳ ಖರೀದಿಯಲ್ಲಿ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಪುರೋಹಿತ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಸಿರುವ ಫೀವರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್