ಮಾನವೀಯತೆ ಮೆರೆದ ಕೋಟ ಪೊಲೀಸ್ ಕಾನ್ಸ್ಟೇಬಲ್ ಅಶೋಕ್ ಶೆಟ್ಟಿ
Team Udayavani, Apr 30, 2020, 1:25 PM IST
ತೆಕ್ಕಟ್ಟೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜಸ್ತಾನ ಮೂಲದ ಸುಮಾರು 30 ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಊಟಕ್ಕೆ ಪರದಾಡುತ್ತಿರುವುದು ಬೀಟ್ ಪೋಲಿಸ್ ಆಗಿರುವ ಅಶೋಕ್ ಶೆಟ್ಟಿಯವರ ಗಮನಕ್ಕೆ ಬಂತು..ಕೂಡಲೇ ಅವರು ಹೋಗಿ ವಿಚಾರಿಸಿದಾಗ ಕಾರ್ಮಿಕರು ತಮ್ಮ ಅಳಲನ್ನು ತೋಡಿಕೊಂಡರು. ನಾವು ಪ್ರತೀ ದಿನ ಚಪಾತಿ ಬಿಟ್ಟರೆ ಬೇರೆ ಏನೂ ತಿನ್ನುವುದಿಲ್ಲ ಎಂದರು. ಹಾಗಾಗಿ ಕೂಡಲೇ ಅಶೋಕ್ ಶೆಟ್ಟಿ ಅವರು 25 kg ಗೋದಿ ಮತ್ತು 5 ಲೀಟರ್ ಎಣ್ಣೆಯನ್ನು ತಂದು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?