ಮಾರ್ಗಸೂಚಿಯನ್ವಯ ಕೈಗಾರಿಕೆಗಳ ಆರಂಭ


Team Udayavani, Apr 30, 2020, 4:41 PM IST

bg-tdy-4

ಬೆಳಗಾವಿ:  ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಮೇ 3ರ ಬಳಿಕ ಕೇಂದ್ರ ಸರ್ಕಾರ ಕೈಗೊಳ್ಳಲಿರುವ ತೀರ್ಮಾನ ಹಾಗೂ ಮಾರ್ಗಸೂಚಿ ಆಧರಿಸಿ ಕೈಗಾರಿಕೆಗಳನ್ನು ಆರಂಭಿಸಲು ಅನುವು ಮಾಡಿಕೊಡಲಾಗುವುದು ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಉದ್ಯಮಿಗಳಿಗೆ ಭರವಸೆ ನೀಡಿದರು.

ನಗರದ ಉದ್ಯಮಭಾಗದ ಫೌಂಡ್ರಿ ಕ್ಲಸ್ಟರ್‌ ಸಭಾಂಗಣದಲ್ಲಿ ಬುಧವಾರ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ ಅವರು, ಮೇ 3ಕ್ಕೆ ಲಾಕ್‌ ಡೌನ್‌ ಮುಗಿದ ಬಳಿಕ ಕೈಗಾರಿಕೆಗಳನ್ನು ಆರಂಭಿಸಲು ಅವಕಾಶ ನೀಡಬೇಕು ಎಂದು ಕೈಗಾರಿಕೋದ್ಯಮಿಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಅವರು ಮುಂಬರುವ ದಿನಗಳಲ್ಲಿ ಕಾರ್ಮಿಕರು-ಕೈಗಾರಿಕೋದ್ಯಮಿಗಳು ಮತ್ತು ಉತ್ಪಾದನೆ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸೋಂಕು ಪತ್ತೆಯಾಗಿರುವ ಪ್ರದೇಶದಿಂದ ಕೈಗಾರಿಕೆಗಳು ದೂರದಲ್ಲಿವೆ. ಆದ್ದರಿಂದ ಕೈಗಾರಿಕೆಗಳು ಹಾಗೂ ಕಾರ್ಮಿಕರ ಹಿತದೃಷ್ಟಿಯಿಂದ ಕೈಗಾರಿಕೆ ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ ಅಂಗಡಿ ಭರವಸೆ ನೀಡಿದರು. ಕಾರ್ಮಿಕರ ಆರೋಗ್ಯ, ಅವರಿಗೆ ಊಟ-ವಸತಿ ಮತ್ತು ಇತರೆ ಮೂಲಸೌಕರ್ಯಗಳನ್ನು ಒದಗಿಸುವುದು ಆಯಾ ಕೈಗಾರಿಕೋದ್ಯಮಿಗಳ ಹೊಣೆಯಾಗಿರಲಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಕೈಗಾರಿಕೋದ್ಯಮಿಗಳು, ಕೋವಿಡ್ 19  ಭೀತಿಯಿಂದ ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದಾರೆ. ಒಮ್ಮೆ ಹೀಗೆ ಕಾರ್ಮಿಕರು ಹೋದರೆ ನಂತರದ ದಿನಗಳಲ್ಲಿ ತಕ್ಷಣವೇ ಕೈಗಾರಿಕೆ ಪುನರಾರಂಭಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೈಗಾರಿಕೆ ಆರಂಭಿಸಲು ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಕೈಗಾರಿಕೆಗಳನ್ನು ಆರಂಭಿಸಲು ತಾವು ಸಿದ್ಧರಿದ್ದು, ಕಾರ್ಮಿಕರಿಗೆ ಪಾಸ್‌ ಮತ್ತು ಉದ್ಯಮಕ್ಕೆ ಅಗತ್ಯವಿರುವ ಕಚ್ಚಾ ವಸ್ತುಗಳನ್ನು ಪೂರೈಸಬೇಕು ಎಂದು ಉದ್ಯಮಿಗಳು ಸಚಿವರನ್ನು ವಿನಂತಿಸಿಕೊಂಡರು.

ಸಭೆಯಲ್ಲಿ ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಬುಡಾ ಅಧ್ಯಕ್ಷಗೂಳಪ್ಪ ಹೊಸಮನಿ, ಜಿಲ್ಲಾ ಕೊವಿಡ್‌ -19 ನೋಡಲ್‌ ಅಧಿಕಾರಿ ರಾಜೇಂದ್ರ ಚೋಳನ್‌, ಜಿಲ್ಲಾಧಿಕಾರಿ ಡಾ.ಎಸ್‌ .ಬಿ.ಬೊಮ್ಮನಹಳ್ಳಿ, ಪೊಲೀಸ್‌ ಆಯುಕ್ತ ಬಿ.ಎಸ್‌.ಲೋಕೇಶ್‌ ಕುಮಾರ್‌, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.