ಭಾರತದ ಫುಟ್ಬಾಲ್ ದಂತಕತೆ, ದಿಗ್ಗಜ ಆಟಗಾರ ಚುನಿ ಗೋಸ್ವಾಮಿ ವಿಧಿವಶ

1962ರಲ್ಲಿ ಏಷಿಯನ್ ಗೇಮ್ಸ್ ನಲ್ಲಿ ಗೋಸ್ವಾಮಿ ನೇತೃತ್ವದ ಭಾರತದ ಫುಟ್ಬಾಲ್ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಗಳಿಸಿತ್ತು.

Team Udayavani, Apr 30, 2020, 8:35 PM IST

ಭಾರತದ ಫುಟ್ಬಾಲ್ ದಂತಕತೆ, ದಿಗ್ಗಜ ಆಟಗಾರ ಚುನಿ ಗೋಸ್ವಾಮಿ ವಿಧಿವಶ

Chuni Goswami

ಕೋಲ್ಕತಾ: ಭಾರತದ ಫುಟ್ಬಾಲ್ ದಂತಕತೆ, ಖ್ಯಾತ ಆಟಗಾರ ಚುನಿ ಗೋಸ್ವಾಮಿ(82ವರ್ಷ) ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ಕೋಲ್ಕತಾದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.

1962ರಲ್ಲಿ ಏಷಿಯನ್ ಗೇಮ್ಸ್ ನಲ್ಲಿ ಗೋಸ್ವಾಮಿ ನೇತೃತ್ವದ ಭಾರತದ ಫುಟ್ಬಾಲ್ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಗಳಿಸಿತ್ತು.

ನರಸಂಬಂಧಿ ರೋಗ, ಡಯಾಬಿಟೀಸ್ ನಿಂದ ಬಳಲುತ್ತಿದ್ದ ಫುಟ್ಬಾಲ್ ಖ್ಯಾತ ಆಟಗಾರ ಗೋಸ್ವಾಮಿ ಅವರು ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಚುನಿ ಗೋಸ್ವಾಮಿ ಅವರು ನಿಧನರಾಗಿರುವುದಾಗಿ ಕುಟುಂಬದ ಸದಸ್ಯರು ಖಚಿತಪಡಿಸಿದ್ದಾರೆ.

ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಸ್ವಾಮಿ ಅವರು ಹೃದಯ ಸ್ತಂಭನದಿಂದ ಗುರುವಾರ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗೋಸ್ವಾಮಿ 50 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಸುಮಾರು 200 ಗೋಲುಗಳನ್ನು ಗಳಿಸಿದ್ದ ಕೀರ್ತಿ ಚುನಿ ಗೋಸ್ವಾಮಿ ಅವರದ್ದು. 25 ಗೋಲು, ಐಎಫ್ ಎ ಪದಕ, ದುರಾಂಡ್ ಕಪ್ ನಲ್ಲಿ 18 ಗೋಲು, ರೋವರ್ಸ್ ಕಪ್ ನಲ್ಲಿ 11 ಗೋಲು ಹಾಗೂ ಡಾ.ಎಚ್ ಕೆ ಮುಖರ್ಜಿ ಶೀಲ್ಡ್ ನಲ್ಲಿ ಒಂದು ಗೋಲು ಗಳಿಸಿದ್ದ ಕೀರ್ತಿ ಗೋಸ್ವಾಮಿ ಅವರದ್ದಾಗಿದೆ.

ತಮ್ಮ 8ನೇ ವಯಸ್ಸಿಗೆ ಜ್ಯೂನಿಯರ್ ತಂಡದಲ್ಲಿ ಫುಟ್ಬಾಲ್ ಆಟಕ್ಕೆ ಸೇರಿಕೊಂಡಿದ್ದರು. ಕ್ರಿಕೆಟ್ ಕ್ಷೇತ್ರದಲ್ಲಿಯೂ ಕೂಡಾ ಹಲವು ಸಾಧನೆಗೈದ ಹೆಗ್ಗಳಿಕೆ ಗೋಸ್ವಾಮಿಯದ್ದಾಗಿದೆ. ಬಂಗಾಳದ ಅವಿಭವಿತ (ಈಗಿನ ಬಾಂಗ್ಲಾದೇಶ್) ಕಿಶೋರ್ ಗಂಜ್ ನಲ್ಲಿ ಜನಿಸಿದ್ದ ಗೋಸ್ವಾಮಿ ಅವರು 1971-72ರಲ್ಲಿ ಬಂಗಾಳದ ರಣಜಿ ಸೀಸನ್ ಕ್ಯಾಪ್ಟನ್ ಆಗಿದ್ದರು. 1963ರಲ್ಲಿ ಗೋಸ್ವಾಮಿ ಅರ್ಜುನ್ ಪ್ರಶಸ್ತಿಯನ್ನು ಡಿಗೇರಿಸಿಕೊಂಡಿದ್ದರು. ಅಷ್ಟೇ ಅಲ್ಲ 1983ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.