ಪುತ್ತೂರು: ಮತ್ತೆ ಕಟ್ಟುನಿಟ್ಟಿನ ಕ್ರಮ


Team Udayavani, May 1, 2020, 5:38 AM IST

ಪುತ್ತೂರು: ಮತ್ತೆ ಕಟ್ಟುನಿಟ್ಟಿನ ಕ್ರಮ

ಪುತ್ತೂರು: ವಾರದಿಂದ ಸಂಚಾರ ನಿಯಮದಲ್ಲಿ ಸ್ವಲ್ಪ ಮಟ್ಟಿನ ಸಡಿಲಿಕೆ ಮಾಡಿದ್ದ ಪುತ್ತೂರು ಪೊಲೀಸರು ಗುರುವಾರ ಮತ್ತೆ ಅನಗತ್ಯ ಸಂಚಾರದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ನಗರದ ಅಶ್ವಿ‌ನಿ ಸರ್ಕಲ್‌ ಕಣ್ಗಾವಲು ಹಾಕಿರುವ ಪೊಲೀಸರು ಅನಗತ್ಯ ಸಂಚರಿಸುವ ವಾಹನ ಸವಾರರನ್ನು ವಾಪಸು ಕಳುಹಿಸುತ್ತಿದ್ದು, ನಗರದಲ್ಲಿ ಜನಸಂಚಾರ ನಿಯಂತ್ರಣಕ್ಕೆ ಬಂದಿದೆ.

ಹಲವು ಬಾರಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡು ವಾಹನ ಸವಾರರಿಗೆ ದಂಡವನ್ನೂ ವಿಧಿಸಿ, ನಗರ ಸಂಪರ್ಕಿಸುವ ಒಳ ರಸ್ತೆಗಳ ಸಂಪರ್ಕಗಳಿಗೆ ತಡೆ ಹಾಕಿದ್ದರು. ಒಂದು ಹಂತದಲ್ಲಿ ಈ ಕ್ರಮಗಳಿಂದಾಗಿ ಅನಗತ್ಯ ಸಂಚಾರಕ್ಕೆ ಬ್ರೇಕ್‌ ಬಿದ್ದಿತ್ತಾದರೂ, ಏತನ್ಮಧ್ಯೆ ಪೊಲೀಸರು ಸ್ವಲ್ಪ ಮಟ್ಟಿಗೆ ಸಂಚಾರ ನಿಯಮಗಳನ್ನು ಸಡಿಲಗೊಳಿಸಿದ್ದರು. ಇದರ ದುರ್ಲಾಭ ಪಡೆದುಕೊಂಡವರು ಪೇಟೆ ಸುತ್ತಾಟಕ್ಕೆ ಮುಂದಾಗಿದ್ದರು. ಇದೀಗ ಪೊಲೀಸರು ಕಾರ್ಯ ವೈಖರಿ ಬದಲಾಯಿಸಿದ್ದಾರೆ. ನಗರ ಪ್ರವೇಶವನ್ನು ಅಗತ್ಯವುಳ್ಳವರಿಗೆ ಮಾತ್ರ ನೀಡಿ, ಅನಗತ್ಯ ಸಂಚಾರ ನಡೆಸುವವರಿಗೆ ತಡೆ ಹಾಕಿದ್ದಾರೆ. ಬುಧವಾರದಿಂದಲೇ ಪೊಲೀಸರು ಈ ಕ್ರಮ ಅನುಸರಿಸಿದ್ದು, ಗ್ರಾಮಾಂತರದಿಂದ ಬರುವ ಸಂಟ್ಯಾರು ಭಾಗ ಪರಿಶೀಲಿಸಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಮತ್ತೆ ಮತ್ತೆ ಕೋವಿಡ್‌-19 ಸೋಂಕು ಪೀಡಿತರು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ನಗರದ ಈ ಕಟ್ಟುನಿಟ್ಟಿನ ಕ್ರಮ ಅಗತ್ಯವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಬೈಕ್‌ ಸವಾರರ ಓಡಾಟ ಅತಿಯಾಗುತ್ತಿದೆ. ಈ ನಡುವೆ ಅಟೋ ರಿಕ್ಷಾಗಳ ಓಡಾಟಕ್ಕೂ ಅನುಮತಿ ಸಿಕ್ಕಿದ ಕಾರಣ ವಾಹನ ದಟ್ಟಣೆಗೆ ಕಾರಣ ವಾಗುತ್ತಿದೆ. ಓಡಾಟಕ್ಕೆ ನಿರ್ಬಂಧವಿದ್ದರೂ ನಗರದಲ್ಲಿ ಈ ಖಾಸಗಿ ವಾಹನಗಳ ಅಬ್ಬರ ಹೆಚ್ಚಾಗುತ್ತಿದೆ. ಇ ಪಾಸು ಮೂಲಕ ಪಾಸು ಪಡೆದುಕೊಂಡು ವಿನಾ ಕಾರಣ ನಗರಕ್ಕೆ ಬರುತ್ತಿರುವ ಈ ಖಾಸಗಿ ಕಾರುಗಳಲ್ಲಿಯೂ ನಿಯಮ ಉಲ್ಲಂಘನೆ ಕಂಡುಬರುತ್ತಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.