ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ


Team Udayavani, May 1, 2020, 5:39 AM IST

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ

ಸಾಂದರ್ಭಿಕ ಚಿತ್ರ.

ಉಡುಪಿ: ಸಾರ್ವಜನಿಕ ವಿತರಣಾ ಪದ್ಧತಿಯಡಿಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಎಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಆಹಾರ ಧಾನ್ಯವನ್ನು ಮೇ 2020ರ ಪಡಿತರ ಚೀಟಿದಾರರಿಗೆ ಈ ಕೆಳಗಿನಂತೆ ವಿತರಿಸಲಾಗುವುದು.

1) ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತ.
2) ಪಿಎಚ್‌ಎಚ್‌ (ಬಿಪಿಎಲ್‌) ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಮತ್ತು ಎಪ್ರಿಲ್‌ ತಿಂಗಳಿನಲ್ಲಿ ವಿತರಿಸ ಬೇಕಾಗಿದ್ದ ಗೋಧಿಯನ್ನು ಮೇ ತಿಂಗಳಿನಲ್ಲಿ ಪ್ರತಿ ಕಾರ್ಡಿಗೆ 4 ಕೆಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು.
3) ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್‌ಪಿಎಚ್‌ಎಚ್‌ (ಎಪಿಎಲ್‌) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿಗೆ 15 ರೂ.ನಂತೆ ವಿತರಿಸಲಾಗುವುದು.
4) ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಎಚ್‌ಎಚ್‌ (ಬಿಪಿಎಲ್‌) ಫ‌ಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸ ಲಾಗುವುದು.
5) ಅಂತಾರಾಜ್ಯ/ ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟೆ ಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು ಜಿಲ್ಲೆಯಯಾವುದೇ ನ್ಯಾಯಬೆಲೆ ಅಂಗಡಿ ಯಿಂದ ಪಡೆದುಕೊಳ್ಳಬಹುದಾಗಿದೆ.

ಬಯೋಮೆಟ್ರಿಕ್‌/ಒಟಿಪಿ
ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್‌ ದೃಢೀಕೃತ ಬೆರಳಚ್ಚು (ಆಧಾರ್‌ ಬಯೋಮೆಟ್ರಿಕ್‌)/ಆಧಾರ್‌ ಒಟಿಪಿ/ಮೊಬೈಲ್‌ ಒಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು.

ಏಕಕಾಲದಲ್ಲಿ ವಿತರಣೆ
ಪಡಿತರ ಚೀಟಿದಾರರಿಗೆ ಎಲ್ಲ ಆಹಾರಧಾನ್ಯಗಳನ್ನು ಏಕಕಾಲದಲ್ಲಿ ವಿತರಿಸಬೇಕಾಗಿರುವುದರಿಂದ ತೊಗರಿಬೇಳೆ ಪೂರ್ಣ ಪ್ರಮಾಣದಲ್ಲಿ ಸರಬರಾಜು ಆದ ಕೂಡಲೇ ಮೇ ಮೊದಲ ವಾರದ ಕೊನೆಯಲ್ಲಿ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಪಡಿತರ ಚೀಟಿದಾರರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಗಳನ್ನು ಹಾಕಿಕೊಂಡು ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.