ಯಾವುದಾದ್ರೂ ಕೆಲ್ಸ ಖಾಲಿ ಇದ್ಯಾ…? ಪುಟ್ಟಗೌರಿಯ ಕೆಲಸದ ಬೇಡಿಕೆ

ಪುಟ್ಟಗೌರಿಯ ಕೆಲಸದ ಬೇಡಿಕೆ

Team Udayavani, May 1, 2020, 9:22 AM IST

ranjani

ಕಿರುತೆರೆಯ ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್‌ ಬಳಿಕ ರಾಜಹಂಸ ಚಿತ್ರದ ಮೂಲಕ ಹಿರಿತೆರೆಗೂ ನಾಯಕ ನಟಿಯಾಗಿ ಪರಿಚಯವಾಗಿದ್ದರು. ಈಗ ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಸಕ್ರಿಯವಾಗಿರುವ ರಂಜನಿ ರಾಘವನ್‌, ಟಕ್ಕರ್‌ ಚಿತ್ರದ ಮೂಲಕ ಹಿರಿತೆಯಲ್ಲಿ ಬರೋದಕ್ಕೆ ಸಿದ್ದವಾದರೆ, ಮತ್ತೂಂದೆಡೆ, ಕನ್ನಡತಿ ಅನ್ನೊ ಧಾರಾವಾಹಿ ಮೂಲಕ ಪ್ರತಿದಿನ ಕಿರುತೆರೆಯ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದರು. ಆದರೆ ಸದ್ಯ ಕೋವಿಡ್ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣಕ್ಕೆ ಸಂಪೂರ್ಣ ಬ್ರೇಕ್‌ ಬಿದ್ದಿದೆ. ಥಿಯೇಟರ್‌ ಗಳಲ್ಲಿ ಸಿನಿಮಾ ಪ್ರದರ್ಶನಗಳು ಬಂದ್‌ ಆಗಿದ್ದು, ಇನ್ನು ಎಲ್ಲ ವಾಹಿನಿಗಳು ತಮ್ಮ ಹಿಂದಿನ ಧಾರಾವಾಹಿಗಳ ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ.
ಇದರಿಂದಾಗಿ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್‌ ಇದೀಗ ಮೆನಯಲ್ಲೇ ಕಾಲ ಕಳೆಯುವಂತಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅಕ್ಟಿಟಿವ್‌ ಆಗಿರುವ ರಂಜನಿ, ಆಗಾಗ ಪೋಸ್ಟ್‌ ಹಾಕುತ್ತಿರುತ್ತಾರೆ. ಇದೀಗ ರಂಜನಿ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಪೋಸ್ಟ್‌ ಒಂದಷ್ಟು ಸದ್ದು ಮಾಡುತ್ತಿದೆ. ಹೌದು, ರಂಜನಿ ಇದ್ದಕ್ಕಿದ್ದಂತೆ ಕೆಲಸ ಕೇಳಿಕೊಂಡು ಪೋಸ್ಟ್‌ ಮಾಡಿದ್ದಾರೆ.

ಈ ಹಿಂದೆ ಪದವಿ ಮುಗಿಯುತ್ತಿದ್ದಂತೆ ರಂಜನಿ ರಾಘವನ್‌ ಅವರು ತಮ್ಮ ಪದವಿ ಪ್ರಮಾಣ ಪತ್ರವನ್ನು ಫೇಸ್ಬುಕ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರಂತೆ. ಇದೀಗ ಅದನ್ನು ಎಫ್‌ಬಿ ನೆನಪಿಸಿದೆ. ಮೂರು ವರ್ಷಗಳ ಹಿಂದಿನ ಪೋಸ್ಟ್‌ ನ್ನು ಎಫ್‌ಬಿ ನೆನಪಿಸಿತು. ನಾನು ಕಾನ್ವಕೇಶನ್‌ ಪಡೆದು ಮೂರು ವರ್ಷಗಳಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಕನ್ನಡದಲ್ಲಿ ಯಾವ್ದಾದ್ರೂ ಕೆಲಸ ಖಾಲಿ ಇದ್ಯಾ? ಎಂದು ಕೇಳಿದ್ದಾರೆ. ಸದ್ಯ ರಂಜನಿ ಹಾಕಿರುವ ಪೋಸ್ಟ್‌ಗೆ ಅಭಿಮಾನಿಗಳು ಹತ್ತಾರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.